AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಖದೀಮರು

ಕೊಡಗು: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಐವರನ್ನು ಅರಣ್ಯ ಸಂಚಾರಿದಳ ಪೊಲೀಸರು ಬಂಧಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಎರಡು ತಲೆ ಹಾವನ್ನು ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಕೇರಳಕ್ಕೆ ಗೋಣಿಕೊಪ್ಪ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ವಿರಾಜಪೇಟೆ ತಾಲೂಕಿನ ಚೆನ್ನಂಗೊಲ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮುಲ್ಲ ಮೆಹಬೂಬ್ ವಲೀ, ಶೇಕ್ ಮುಲ್ಲ ಚಾಂದ್ ಪಾಷ, ಎಸ್. ಫಯಾಜ್, ಬೋಯ ರಂಗಸ್ವಾಮಿ, ಶೇಕ್ ಪೆದ್ದಮೆಹಬೂಬ್ ಬಾಷ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ತಲೆ ಹಾವು ಸೇರಿದಂತೆ ಮಾರುತಿ […]

ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಖದೀಮರು
ಸಾಧು ಶ್ರೀನಾಥ್​
|

Updated on: Feb 13, 2020 | 2:30 PM

Share

ಕೊಡಗು: ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಐವರನ್ನು ಅರಣ್ಯ ಸಂಚಾರಿದಳ ಪೊಲೀಸರು ಬಂಧಿಸಿದ್ದಾರೆ. 2 ಕೋಟಿ ಬೆಲೆ ಬಾಳುವ ಎರಡು ತಲೆ ಹಾವನ್ನು ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಕೇರಳಕ್ಕೆ ಗೋಣಿಕೊಪ್ಪ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ವಿರಾಜಪೇಟೆ ತಾಲೂಕಿನ ಚೆನ್ನಂಗೊಲ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ಮುಲ್ಲ ಮೆಹಬೂಬ್ ವಲೀ, ಶೇಕ್ ಮುಲ್ಲ ಚಾಂದ್ ಪಾಷ, ಎಸ್. ಫಯಾಜ್, ಬೋಯ ರಂಗಸ್ವಾಮಿ, ಶೇಕ್ ಪೆದ್ದಮೆಹಬೂಬ್ ಬಾಷ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ತಲೆ ಹಾವು ಸೇರಿದಂತೆ ಮಾರುತಿ ಶಿಫ್ಟ್ ಡಿಸೈರ್ ಕಾರು ವಶಕ್ಕೆ ಪಡೆಯಲಾಗಿದೆ.

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ