AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಕಾಡಾನೆ ಓಡಿಸುವ ವೇಳೆ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು, ಎಲ್ಲಿ?

ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ(30) ಸಾವಿಗೀಡಾದ ವಾಚರ್. ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆ ಹಿಂಡು ಧುತ್ತನೇ ಎದುರಾದಾಗ.. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಗುಂಡು ಆಕಸ್ಮಿಕವಾಗಿ ಹಾರಿದೆ. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ‌ ಈ ದುರ್ಘಟನೆ ನಡೆದಿದೆ. ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆಗಳ […]

10 ಕಾಡಾನೆ ಓಡಿಸುವ ವೇಳೆ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 07, 2020 | 7:29 AM

Share

ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ(30) ಸಾವಿಗೀಡಾದ ವಾಚರ್.

ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆ ಹಿಂಡು ಧುತ್ತನೇ ಎದುರಾದಾಗ.. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಗುಂಡು ಆಕಸ್ಮಿಕವಾಗಿ ಹಾರಿದೆ. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ‌ ಈ ದುರ್ಘಟನೆ ನಡೆದಿದೆ. ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆಗಳ ಹಿಂಡು ಬಂದಿದ್ದವು.

ಆನೆಗಳನ್ನು ಬಂದೂಕು ಶಬ್ದದಿಂದ ಬೆದರಿಸಿ ವಾಪಾಸ್ ಕಾಡಿಗಟ್ಟಲು ಸಿಬ್ಬಂದಿ ಮುಂದಾದರು. ಜನರ ಕಿರುಚಾಟಕ್ಕೆ ಹೆದರಿದ ಆನೆಗಳು ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾದವು. ಭಯದಿಂದ ಓಡುವ ವೇಳೆ ಫಾರೆಸ್ಟ್ ಗಾರ್ಡ್ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ. ಆಗ ಶಿವನಂಜಯ್ಯ ಬೆನ್ನಿಗೆ ಗುಂಡು ತಗುಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:29 am, Fri, 7 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ