AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?

Janardhan Reddy | ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದಾರೆ.
ಸಾಧು ಶ್ರೀನಾಥ್​
|

Updated on: Mar 02, 2021 | 10:02 AM

Share

ಚಿತ್ರದುರ್ಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ. ಇದರಿಂದ ಜಿಲ್ಲೆಯ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ.  ವಾಣಿ ವಿಲಾಸಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಮುಖಂಡರನ್ನು ಭೇಟಿಯಾಗಿದ್ದಾರೆ. ಮೊನ್ನೆ ಭಾನುವಾರ ಸಂಜೆ ಮಂಜುನಾಥ್ ಎಂಬುವರ ಫಾರ್ಮ್ ಹೌಸ್ ಗೆ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. 

Janardhan reddy visits hiriyur may field wife aruna lakshmi in assembly election

ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ.

ಈ ವೇಳೆ ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಹಿರಿಯೂರು ಕ್ಷೇತ್ರದ ಬಿಜೆಪಿ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಹಿರಿಯೂರಿನ ಮಾಜಿ ಶಾಸಕ ಡಿ. ಸುಧಾಕರ್ ಗೆ ಟಕ್ಕರ್ ಕೊಡಲು ರೆಡ್ಡಿ ಪ್ಲಾನ್ ಮಾಡಿದ್ದಾರಾ? ಎಂಬ ಗುಸುಗುಸು ಆರಂಭವಾಗಿದೆ. ಒಟ್ನಲ್ಲಿ, ಜನಾರ್ದನ ರೆಡ್ಡಿ ಹಿರಿಯೂರು ಭೇಟಿಯ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್