AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?

Janardhan Reddy | ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದಾರೆ.
ಸಾಧು ಶ್ರೀನಾಥ್​
|

Updated on: Mar 02, 2021 | 10:02 AM

Share

ಚಿತ್ರದುರ್ಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ. ಇದರಿಂದ ಜಿಲ್ಲೆಯ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ.  ವಾಣಿ ವಿಲಾಸಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಮುಖಂಡರನ್ನು ಭೇಟಿಯಾಗಿದ್ದಾರೆ. ಮೊನ್ನೆ ಭಾನುವಾರ ಸಂಜೆ ಮಂಜುನಾಥ್ ಎಂಬುವರ ಫಾರ್ಮ್ ಹೌಸ್ ಗೆ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. 

Janardhan reddy visits hiriyur may field wife aruna lakshmi in assembly election

ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ.

ಈ ವೇಳೆ ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಹಿರಿಯೂರು ಕ್ಷೇತ್ರದ ಬಿಜೆಪಿ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಹಿರಿಯೂರಿನ ಮಾಜಿ ಶಾಸಕ ಡಿ. ಸುಧಾಕರ್ ಗೆ ಟಕ್ಕರ್ ಕೊಡಲು ರೆಡ್ಡಿ ಪ್ಲಾನ್ ಮಾಡಿದ್ದಾರಾ? ಎಂಬ ಗುಸುಗುಸು ಆರಂಭವಾಗಿದೆ. ಒಟ್ನಲ್ಲಿ, ಜನಾರ್ದನ ರೆಡ್ಡಿ ಹಿರಿಯೂರು ಭೇಟಿಯ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ