AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?

Janardhan Reddy | ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದಾರೆ.
Follow us
ಸಾಧು ಶ್ರೀನಾಥ್​
|

Updated on: Mar 02, 2021 | 10:02 AM

ಚಿತ್ರದುರ್ಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ. ಇದರಿಂದ ಜಿಲ್ಲೆಯ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ.  ವಾಣಿ ವಿಲಾಸಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಮುಖಂಡರನ್ನು ಭೇಟಿಯಾಗಿದ್ದಾರೆ. ಮೊನ್ನೆ ಭಾನುವಾರ ಸಂಜೆ ಮಂಜುನಾಥ್ ಎಂಬುವರ ಫಾರ್ಮ್ ಹೌಸ್ ಗೆ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. 

Janardhan reddy visits hiriyur may field wife aruna lakshmi in assembly election

ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ.

ಈ ವೇಳೆ ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಹಿರಿಯೂರು ಕ್ಷೇತ್ರದ ಬಿಜೆಪಿ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಹಿರಿಯೂರಿನ ಮಾಜಿ ಶಾಸಕ ಡಿ. ಸುಧಾಕರ್ ಗೆ ಟಕ್ಕರ್ ಕೊಡಲು ರೆಡ್ಡಿ ಪ್ಲಾನ್ ಮಾಡಿದ್ದಾರಾ? ಎಂಬ ಗುಸುಗುಸು ಆರಂಭವಾಗಿದೆ. ಒಟ್ನಲ್ಲಿ, ಜನಾರ್ದನ ರೆಡ್ಡಿ ಹಿರಿಯೂರು ಭೇಟಿಯ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು