AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?

Janardhan Reddy | ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದಾರೆ.
ಸಾಧು ಶ್ರೀನಾಥ್​
|

Updated on: Mar 02, 2021 | 10:02 AM

Share

ಚಿತ್ರದುರ್ಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ. ಇದರಿಂದ ಜಿಲ್ಲೆಯ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ.  ವಾಣಿ ವಿಲಾಸಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಮುಖಂಡರನ್ನು ಭೇಟಿಯಾಗಿದ್ದಾರೆ. ಮೊನ್ನೆ ಭಾನುವಾರ ಸಂಜೆ ಮಂಜುನಾಥ್ ಎಂಬುವರ ಫಾರ್ಮ್ ಹೌಸ್ ಗೆ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. 

Janardhan reddy visits hiriyur may field wife aruna lakshmi in assembly election

ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ.

ಈ ವೇಳೆ ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಹಿರಿಯೂರು ಕ್ಷೇತ್ರದ ಬಿಜೆಪಿ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಹಿರಿಯೂರಿನ ಮಾಜಿ ಶಾಸಕ ಡಿ. ಸುಧಾಕರ್ ಗೆ ಟಕ್ಕರ್ ಕೊಡಲು ರೆಡ್ಡಿ ಪ್ಲಾನ್ ಮಾಡಿದ್ದಾರಾ? ಎಂಬ ಗುಸುಗುಸು ಆರಂಭವಾಗಿದೆ. ಒಟ್ನಲ್ಲಿ, ಜನಾರ್ದನ ರೆಡ್ಡಿ ಹಿರಿಯೂರು ಭೇಟಿಯ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ