AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’

ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
KUSHAL V
|

Updated on: Mar 15, 2021 | 7:51 PM

Share

ಕೋಲಾರ: ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು. ಪ್ರಕರಣದಲ್ಲಿ ಎಸ್​ಐಟಿ ತನಿಖೆ ಮಾಡಿದಂತೆ ಸಾರಿಸುತ್ತಾರೆ. ಅದರಿಂದ ಏನೂ ಆಗಲ್ಲ. ಯಾರಿಂದ ಯಾರಿಗೆ ಅನ್ಯಾಯವಾಗಿದೆ ಎಂದು ಹೇಳಬೇಕು. ವಿಶೇಷ ತನಿಖಾ ತಂಡದವರೇ ಹೇಳಬೇಕು, ನಾನೇಳಲಾಗಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

‘ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ’ ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ. ನಾನು ಅವ್ರ ಮನೆ ಬಾಗಿಲಿಗೆ ಅರ್ಜಿ ಹಾಕಿಕೊಂಡು ಹೋಗಿಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ನನ್ನ ಕಾರ್ಯಕರ್ತರ ದುಡಿಮೆಯಿಂದ ಪಕ್ಷ ಬಲವರ್ಧನೆ ಆಗಿದೆ. ಅವರ ಮನೆ ಬಾಗಿಲಿಗೆ ಹೋಗೋ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೆಚ್​​ಡಿಕೆ ಹೇಳಿದರು. ಮೈತ್ರಿ ಬೇಕೆಂದು ಬಂದಿದ್ದು, ಕೈಕೊಟ್ಟಿದ್ದು ಕಾಂಗ್ರೆಸ್​ನವರು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ