AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’

ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
KUSHAL V
|

Updated on: Mar 15, 2021 | 7:51 PM

Share

ಕೋಲಾರ: ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು. ಪ್ರಕರಣದಲ್ಲಿ ಎಸ್​ಐಟಿ ತನಿಖೆ ಮಾಡಿದಂತೆ ಸಾರಿಸುತ್ತಾರೆ. ಅದರಿಂದ ಏನೂ ಆಗಲ್ಲ. ಯಾರಿಂದ ಯಾರಿಗೆ ಅನ್ಯಾಯವಾಗಿದೆ ಎಂದು ಹೇಳಬೇಕು. ವಿಶೇಷ ತನಿಖಾ ತಂಡದವರೇ ಹೇಳಬೇಕು, ನಾನೇಳಲಾಗಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

‘ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ’ ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ. ನಾನು ಅವ್ರ ಮನೆ ಬಾಗಿಲಿಗೆ ಅರ್ಜಿ ಹಾಕಿಕೊಂಡು ಹೋಗಿಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ನನ್ನ ಕಾರ್ಯಕರ್ತರ ದುಡಿಮೆಯಿಂದ ಪಕ್ಷ ಬಲವರ್ಧನೆ ಆಗಿದೆ. ಅವರ ಮನೆ ಬಾಗಿಲಿಗೆ ಹೋಗೋ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೆಚ್​​ಡಿಕೆ ಹೇಳಿದರು. ಮೈತ್ರಿ ಬೇಕೆಂದು ಬಂದಿದ್ದು, ಕೈಕೊಟ್ಟಿದ್ದು ಕಾಂಗ್ರೆಸ್​ನವರು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ