AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’

ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
KUSHAL V
|

Updated on: Mar 15, 2021 | 7:51 PM

Share

ಕೋಲಾರ: ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು. ಪ್ರಕರಣದಲ್ಲಿ ಎಸ್​ಐಟಿ ತನಿಖೆ ಮಾಡಿದಂತೆ ಸಾರಿಸುತ್ತಾರೆ. ಅದರಿಂದ ಏನೂ ಆಗಲ್ಲ. ಯಾರಿಂದ ಯಾರಿಗೆ ಅನ್ಯಾಯವಾಗಿದೆ ಎಂದು ಹೇಳಬೇಕು. ವಿಶೇಷ ತನಿಖಾ ತಂಡದವರೇ ಹೇಳಬೇಕು, ನಾನೇಳಲಾಗಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

‘ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ’ ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ. ನಾನು ಅವ್ರ ಮನೆ ಬಾಗಿಲಿಗೆ ಅರ್ಜಿ ಹಾಕಿಕೊಂಡು ಹೋಗಿಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ನನ್ನ ಕಾರ್ಯಕರ್ತರ ದುಡಿಮೆಯಿಂದ ಪಕ್ಷ ಬಲವರ್ಧನೆ ಆಗಿದೆ. ಅವರ ಮನೆ ಬಾಗಿಲಿಗೆ ಹೋಗೋ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೆಚ್​​ಡಿಕೆ ಹೇಳಿದರು. ಮೈತ್ರಿ ಬೇಕೆಂದು ಬಂದಿದ್ದು, ಕೈಕೊಟ್ಟಿದ್ದು ಕಾಂಗ್ರೆಸ್​ನವರು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್