AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’

ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು.

‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
‘CD ಬೆಳವಣಿಗೆ ಡೈವರ್ಟ್ ಮಾಡಲು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ’
KUSHAL V
|

Updated on: Mar 15, 2021 | 7:51 PM

Share

ಕೋಲಾರ: ರಮೇಶ್​ ಜಾರಕಿಹೊಳಿ CD ಬೆಳವಣಿಗೆಯನ್ನು ಡೈವರ್ಟ್ ಮಾಡಲು ಬೆಳಗಾವಿ ನಗರ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಇವರೇ ಸೃಷ್ಟಿಸಿದಂತಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು. ಜೊತೆಗೆ, CD ಹಿಂದೆ ಮಹಾನಾಯಕರ ಕೈವಾಡವಿದೆ ಎಂದು ನಾನು ಹೇಳಿಲ್ಲ. ಮಹಾನಾಯಕರ ಕೈವಾಡವಿದೆ ಎಂದು ರಮೇಶ್​ ಆರೋಪಿಸಿದ್ರು. ಪ್ರಕರಣದಲ್ಲಿ ಎಸ್​ಐಟಿ ತನಿಖೆ ಮಾಡಿದಂತೆ ಸಾರಿಸುತ್ತಾರೆ. ಅದರಿಂದ ಏನೂ ಆಗಲ್ಲ. ಯಾರಿಂದ ಯಾರಿಗೆ ಅನ್ಯಾಯವಾಗಿದೆ ಎಂದು ಹೇಳಬೇಕು. ವಿಶೇಷ ತನಿಖಾ ತಂಡದವರೇ ಹೇಳಬೇಕು, ನಾನೇಳಲಾಗಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

‘ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ’ ಕಾಂಗ್ರೆಸ್​ ಪಕ್ಷದ ಜೊತೆ ಜೆಡಿಎಸ್​ ಮೈತ್ರಿ ಪ್ರಶ್ನೆಯೇ ಇಲ್ಲ. ನಾನು ಅವ್ರ ಮನೆ ಬಾಗಿಲಿಗೆ ಅರ್ಜಿ ಹಾಕಿಕೊಂಡು ಹೋಗಿಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ನನ್ನ ಕಾರ್ಯಕರ್ತರ ದುಡಿಮೆಯಿಂದ ಪಕ್ಷ ಬಲವರ್ಧನೆ ಆಗಿದೆ. ಅವರ ಮನೆ ಬಾಗಿಲಿಗೆ ಹೋಗೋ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೆಚ್​​ಡಿಕೆ ಹೇಳಿದರು. ಮೈತ್ರಿ ಬೇಕೆಂದು ಬಂದಿದ್ದು, ಕೈಕೊಟ್ಟಿದ್ದು ಕಾಂಗ್ರೆಸ್​ನವರು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​