AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಿಂದ ಮನೆ ಕಳೆದುಕೊಂಡಿದ್ದವರಿಗೆ ಸಿದ್ಧವಾಯ್ತು ಮನೆ! HDK ಏನಂದ್ರು?

ಮಡಿಕೇರಿ: 2018ರಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ […]

ಪ್ರವಾಹದಿಂದ ಮನೆ ಕಳೆದುಕೊಂಡಿದ್ದವರಿಗೆ ಸಿದ್ಧವಾಯ್ತು ಮನೆ! HDK ಏನಂದ್ರು?
ಸಾಧು ಶ್ರೀನಾಥ್​
|

Updated on:May 15, 2020 | 12:23 PM

Share

ಮಡಿಕೇರಿ: 2018ರಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ ಅವರಿಗೆ ಮನೆ ಸಿಗುತ್ತಿದೆ, ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತನಾಡಬೇಕು, ಮಾತನಾಡುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಿಎಂ ಹೆಚ್​ಡಿಕೆ ಸಂತಸ ಹಂಚಿಕೊಂಡಿದ್ದಾರೆ.

https://www.facebook.com/hdkumaraswamy/posts/2571510116446123

Published On - 12:06 pm, Fri, 15 May 20

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ