AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು. ದಸರಾ ವೇಳೆ […]

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ
KUSHAL V
| Edited By: |

Updated on:Oct 16, 2020 | 4:55 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ.

ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು.

ದಸರಾ ವೇಳೆ ಜನರನ್ನು ಸೇರಿಸಿದರೆ ಮೈಸೂರಿನಲ್ಲಿ ಉರಿಯುತ್ತಿರುವ ಕೊರೊನಾ ಬೆಂಕಿಗೆ ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

Published On - 4:31 pm, Tue, 6 October 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?