AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು. ದಸರಾ ವೇಳೆ […]

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ
KUSHAL V
| Edited By: |

Updated on:Oct 16, 2020 | 4:55 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ.

ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು.

ದಸರಾ ವೇಳೆ ಜನರನ್ನು ಸೇರಿಸಿದರೆ ಮೈಸೂರಿನಲ್ಲಿ ಉರಿಯುತ್ತಿರುವ ಕೊರೊನಾ ಬೆಂಕಿಗೆ ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

Published On - 4:31 pm, Tue, 6 October 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ