AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು. ದಸರಾ ವೇಳೆ […]

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ
KUSHAL V
| Updated By: ಸಾಧು ಶ್ರೀನಾಥ್​|

Updated on:Oct 16, 2020 | 4:55 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ.

ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು.

ದಸರಾ ವೇಳೆ ಜನರನ್ನು ಸೇರಿಸಿದರೆ ಮೈಸೂರಿನಲ್ಲಿ ಉರಿಯುತ್ತಿರುವ ಕೊರೊನಾ ಬೆಂಕಿಗೆ ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

Published On - 4:31 pm, Tue, 6 October 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು