AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು. ದಸರಾ ವೇಳೆ […]

ದಸರಾ: ಚಾಮುಂಡಿ ಬೆಟ್ಟ, ಅರಮನೆಯಲ್ಲಿ ಪೂಜೆ ಮಾಡಿ.. ಬೇರೇನೂ ಬೇಡ -ಸಿದ್ದರಾಮಯ್ಯ ಸಲಹೆ
KUSHAL V
| Edited By: |

Updated on:Oct 16, 2020 | 4:55 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020ರ ಭಾಗವಾಗಿ ಬರೀ ಚಾಮುಂಡಿ ಬೆಟ್ಟ ಮತ್ತು ಅರಮನೆಯಲ್ಲಿ ಪೂಜೆ ಮಾಡಿ. ಬೇರೆ ಏನೂ ಮಾಡುವುದು ಬೇಡ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ.

ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ.. ನನ್ನ ಪ್ರಕಾರ ಈ ವರ್ಷ ಯಾವುದೇ ಕಾರ್ಯಕ್ರಮ ಮಾಡಬಾರದು. ಅರಮನೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ಪುರೋಹಿತರಿಂದ ಪೂಜೆ ಮಾಡಿಸಬೇಕು. ಯಾಕೆಂದರೆ, ಜನರನ್ನು ಕಂಟ್ರೋಲ್ ಮಾಡೋದು ಕಷ್ಟ. ಜೊತೆಗೆ, ಜಂಬೂ ಸವಾರಿಯೂ ಇರಬಾರದು ಎಂದು ಹೇಳಿದರು.

ದಸರಾ ವೇಳೆ ಜನರನ್ನು ಸೇರಿಸಿದರೆ ಮೈಸೂರಿನಲ್ಲಿ ಉರಿಯುತ್ತಿರುವ ಕೊರೊನಾ ಬೆಂಕಿಗೆ ಸರ್ಕಾರವೇ ತುಪ್ಪು ಸುರಿದಂತೆ ಆಗುತ್ತೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

Published On - 4:31 pm, Tue, 6 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!