AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ದೃಢಪಟ್ಟು 4 ದಿನ ಆದ ಮೇಲೆ ಬಂತು ಌಂಬುಲೆನ್ಸ್​ , ಆದರೆ..

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ನಿವೃತ್ತ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ಸಿದ್ದೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ವೇಳೆ ನಿವೃತ್ತ ಪೇದೆಗೆ ಸೋಂಕು ಪತ್ತೆಯಾಗಿತ್ತು. ಆದರೆ, ಸೋಂಕು ದೃಢಪಟ್ಟು 4 ದಿನವಾದರೂ ಚಿಕಿತ್ಸೆ ಸಿಕ್ಕಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿಯ ಸಹಾಯವಾಣಿಗೂ ಕರೆ ಮಾಡಿ ಐಸೋಲೇಷನ್ ವಾರ್ಡ್​ಗೆ ಶಿಫ್ಟ್ ಮಾಡುವಂತೆ ಕೋರಿದ್ದ. ಆದರೆ, ಯಾರೂ ಸ್ಪಂದಿಸಿರಲಿಲ್ಲ. ಜೊತೆಗೆ, ಆಸ್ಪತ್ರೆಗೆ ಸಾಗಿಸಲು ಌಂಬುಲೆನ್ಸ್​ ಸಹ ಬಂದಿರಲಿಲ್ಲ. ಹೀಗಾಗಿ, ಸೋಂಕಿತ ತನ್ನ ಮನೆಯಲ್ಲಿಯೇ […]

ಸೋಂಕು ದೃಢಪಟ್ಟು 4 ದಿನ ಆದ ಮೇಲೆ ಬಂತು ಌಂಬುಲೆನ್ಸ್​ , ಆದರೆ..
KUSHAL V
| Edited By: |

Updated on:Jul 27, 2020 | 10:07 PM

Share

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ನಿವೃತ್ತ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ಸಿದ್ದೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ವೇಳೆ ನಿವೃತ್ತ ಪೇದೆಗೆ ಸೋಂಕು ಪತ್ತೆಯಾಗಿತ್ತು. ಆದರೆ, ಸೋಂಕು ದೃಢಪಟ್ಟು 4 ದಿನವಾದರೂ ಚಿಕಿತ್ಸೆ ಸಿಕ್ಕಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿಯ ಸಹಾಯವಾಣಿಗೂ ಕರೆ ಮಾಡಿ ಐಸೋಲೇಷನ್ ವಾರ್ಡ್​ಗೆ ಶಿಫ್ಟ್ ಮಾಡುವಂತೆ ಕೋರಿದ್ದ. ಆದರೆ, ಯಾರೂ ಸ್ಪಂದಿಸಿರಲಿಲ್ಲ.

ಜೊತೆಗೆ, ಆಸ್ಪತ್ರೆಗೆ ಸಾಗಿಸಲು ಌಂಬುಲೆನ್ಸ್​ ಸಹ ಬಂದಿರಲಿಲ್ಲ. ಹೀಗಾಗಿ, ಸೋಂಕಿತ ತನ್ನ ಮನೆಯಲ್ಲಿಯೇ ಪರದಾಡುವ ಸ್ಥಿತಿ ಎದುರಾಯ್ತು. ಕೊನೆಗೆ, ಮಾಜಿ ಶಾಸಕ ಬಿ.ಆರ್.ಪಾಟೀಲ್ ಹೇಳಿದ ನಂತರ ನಿನ್ನೆ ಸೋಂಕಿತನನ್ನ ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಬಂತಂತೆ.

ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ನಿವೃತ್ತ ಪೇದೆ ಸಾವನ್ನಪ್ಪಿದ್ದಾರೆ. ಹೀಗಾಗಿ, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

Published On - 12:51 pm, Mon, 27 July 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ