Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ದೃಢಪಟ್ಟು 4 ದಿನ ಆದ ಮೇಲೆ ಬಂತು ಌಂಬುಲೆನ್ಸ್​ , ಆದರೆ..

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ನಿವೃತ್ತ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ಸಿದ್ದೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ವೇಳೆ ನಿವೃತ್ತ ಪೇದೆಗೆ ಸೋಂಕು ಪತ್ತೆಯಾಗಿತ್ತು. ಆದರೆ, ಸೋಂಕು ದೃಢಪಟ್ಟು 4 ದಿನವಾದರೂ ಚಿಕಿತ್ಸೆ ಸಿಕ್ಕಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿಯ ಸಹಾಯವಾಣಿಗೂ ಕರೆ ಮಾಡಿ ಐಸೋಲೇಷನ್ ವಾರ್ಡ್​ಗೆ ಶಿಫ್ಟ್ ಮಾಡುವಂತೆ ಕೋರಿದ್ದ. ಆದರೆ, ಯಾರೂ ಸ್ಪಂದಿಸಿರಲಿಲ್ಲ. ಜೊತೆಗೆ, ಆಸ್ಪತ್ರೆಗೆ ಸಾಗಿಸಲು ಌಂಬುಲೆನ್ಸ್​ ಸಹ ಬಂದಿರಲಿಲ್ಲ. ಹೀಗಾಗಿ, ಸೋಂಕಿತ ತನ್ನ ಮನೆಯಲ್ಲಿಯೇ […]

ಸೋಂಕು ದೃಢಪಟ್ಟು 4 ದಿನ ಆದ ಮೇಲೆ ಬಂತು ಌಂಬುಲೆನ್ಸ್​ , ಆದರೆ..
Follow us
KUSHAL V
| Updated By:

Updated on:Jul 27, 2020 | 10:07 PM

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ನಿವೃತ್ತ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ಸಿದ್ದೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ವೇಳೆ ನಿವೃತ್ತ ಪೇದೆಗೆ ಸೋಂಕು ಪತ್ತೆಯಾಗಿತ್ತು. ಆದರೆ, ಸೋಂಕು ದೃಢಪಟ್ಟು 4 ದಿನವಾದರೂ ಚಿಕಿತ್ಸೆ ಸಿಕ್ಕಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿಯ ಸಹಾಯವಾಣಿಗೂ ಕರೆ ಮಾಡಿ ಐಸೋಲೇಷನ್ ವಾರ್ಡ್​ಗೆ ಶಿಫ್ಟ್ ಮಾಡುವಂತೆ ಕೋರಿದ್ದ. ಆದರೆ, ಯಾರೂ ಸ್ಪಂದಿಸಿರಲಿಲ್ಲ.

ಜೊತೆಗೆ, ಆಸ್ಪತ್ರೆಗೆ ಸಾಗಿಸಲು ಌಂಬುಲೆನ್ಸ್​ ಸಹ ಬಂದಿರಲಿಲ್ಲ. ಹೀಗಾಗಿ, ಸೋಂಕಿತ ತನ್ನ ಮನೆಯಲ್ಲಿಯೇ ಪರದಾಡುವ ಸ್ಥಿತಿ ಎದುರಾಯ್ತು. ಕೊನೆಗೆ, ಮಾಜಿ ಶಾಸಕ ಬಿ.ಆರ್.ಪಾಟೀಲ್ ಹೇಳಿದ ನಂತರ ನಿನ್ನೆ ಸೋಂಕಿತನನ್ನ ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಬಂತಂತೆ.

ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ನಿವೃತ್ತ ಪೇದೆ ಸಾವನ್ನಪ್ಪಿದ್ದಾರೆ. ಹೀಗಾಗಿ, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

Published On - 12:51 pm, Mon, 27 July 20

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್