AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ದೃಢಪಟ್ಟು 4 ದಿನ ಆದ ಮೇಲೆ ಬಂತು ಌಂಬುಲೆನ್ಸ್​ , ಆದರೆ..

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ನಿವೃತ್ತ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ಸಿದ್ದೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ವೇಳೆ ನಿವೃತ್ತ ಪೇದೆಗೆ ಸೋಂಕು ಪತ್ತೆಯಾಗಿತ್ತು. ಆದರೆ, ಸೋಂಕು ದೃಢಪಟ್ಟು 4 ದಿನವಾದರೂ ಚಿಕಿತ್ಸೆ ಸಿಕ್ಕಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿಯ ಸಹಾಯವಾಣಿಗೂ ಕರೆ ಮಾಡಿ ಐಸೋಲೇಷನ್ ವಾರ್ಡ್​ಗೆ ಶಿಫ್ಟ್ ಮಾಡುವಂತೆ ಕೋರಿದ್ದ. ಆದರೆ, ಯಾರೂ ಸ್ಪಂದಿಸಿರಲಿಲ್ಲ. ಜೊತೆಗೆ, ಆಸ್ಪತ್ರೆಗೆ ಸಾಗಿಸಲು ಌಂಬುಲೆನ್ಸ್​ ಸಹ ಬಂದಿರಲಿಲ್ಲ. ಹೀಗಾಗಿ, ಸೋಂಕಿತ ತನ್ನ ಮನೆಯಲ್ಲಿಯೇ […]

ಸೋಂಕು ದೃಢಪಟ್ಟು 4 ದಿನ ಆದ ಮೇಲೆ ಬಂತು ಌಂಬುಲೆನ್ಸ್​ , ಆದರೆ..
KUSHAL V
| Edited By: |

Updated on:Jul 27, 2020 | 10:07 PM

Share

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ನಿವೃತ್ತ ಪೊಲೀಸ್ ಸಿಬ್ಬಂದಿ ಕೊನೆಯುಸಿರೆಳೆದಿರುವ ಘಟನೆ ಸಿದ್ದೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ವೇಳೆ ನಿವೃತ್ತ ಪೇದೆಗೆ ಸೋಂಕು ಪತ್ತೆಯಾಗಿತ್ತು. ಆದರೆ, ಸೋಂಕು ದೃಢಪಟ್ಟು 4 ದಿನವಾದರೂ ಚಿಕಿತ್ಸೆ ಸಿಕ್ಕಿರಲಿಲ್ಲ. ಜಿಲ್ಲಾ ಆರೋಗ್ಯಾಧಿಕಾರಿಯ ಸಹಾಯವಾಣಿಗೂ ಕರೆ ಮಾಡಿ ಐಸೋಲೇಷನ್ ವಾರ್ಡ್​ಗೆ ಶಿಫ್ಟ್ ಮಾಡುವಂತೆ ಕೋರಿದ್ದ. ಆದರೆ, ಯಾರೂ ಸ್ಪಂದಿಸಿರಲಿಲ್ಲ.

ಜೊತೆಗೆ, ಆಸ್ಪತ್ರೆಗೆ ಸಾಗಿಸಲು ಌಂಬುಲೆನ್ಸ್​ ಸಹ ಬಂದಿರಲಿಲ್ಲ. ಹೀಗಾಗಿ, ಸೋಂಕಿತ ತನ್ನ ಮನೆಯಲ್ಲಿಯೇ ಪರದಾಡುವ ಸ್ಥಿತಿ ಎದುರಾಯ್ತು. ಕೊನೆಗೆ, ಮಾಜಿ ಶಾಸಕ ಬಿ.ಆರ್.ಪಾಟೀಲ್ ಹೇಳಿದ ನಂತರ ನಿನ್ನೆ ಸೋಂಕಿತನನ್ನ ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಬಂತಂತೆ.

ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ನಿವೃತ್ತ ಪೇದೆ ಸಾವನ್ನಪ್ಪಿದ್ದಾರೆ. ಹೀಗಾಗಿ, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

Published On - 12:51 pm, Mon, 27 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್