AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಗೆ ಸೋಂಕು, ಸ್ವಯಂ ಕ್ವಾರಂಟೈನ್‌ಲ್ಲಿ ದಿನೇಶ್‌ ಗುಂಡೂರಾವ್‌ ಕುಟುಂಬ

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕುಟುಂಬ ಈಗ ಕೊರೊನಾ ಭಯದಲ್ಲಿದೆ. ಇದಕ್ಕೆ ಕಾರಣ ದಿನೇಶ್‌ ಗುಂಡೂರಾವ್‌ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರೋದು. ಹೌದು ದಿನೇಶ್‌ ಗುಂಡೂರಾವ್‌ ಅವರ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರೋದು ದೃಡವಾಗಿದೆ. ಹೀಗಾಗಿ ದಿನೇಶ್‌ ಗುಂಡೂರಾವ್‌ ಅವರ ಕುಟುಂಬ ಸದಸ್ಯರು ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದಾರೆ. ಕೊರೊನಾ ಟೆಸ್ಟ್‌ನಲ್ಲಿ ಯಾವುದೇ ಸೋಂಕು ಕಂಡು ಬಂದಿಲ್ಲ. ಎಲ್ಲರ ವರದಿ ನೆಗಟಿವ್‌ ಬಂದಿದೆ. ಆದ್ರೂ ನಿಯಮದಂತೆ ಕುಟುಂಬ ಸದಸ್ಯರೆಲ್ಲಾ […]

ಸಿಬ್ಬಂದಿಗೆ ಸೋಂಕು, ಸ್ವಯಂ ಕ್ವಾರಂಟೈನ್‌ಲ್ಲಿ ದಿನೇಶ್‌ ಗುಂಡೂರಾವ್‌ ಕುಟುಂಬ
Guru
| Edited By: |

Updated on: Jul 04, 2020 | 12:40 PM

Share

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕುಟುಂಬ ಈಗ ಕೊರೊನಾ ಭಯದಲ್ಲಿದೆ. ಇದಕ್ಕೆ ಕಾರಣ ದಿನೇಶ್‌ ಗುಂಡೂರಾವ್‌ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರೋದು.

ಹೌದು ದಿನೇಶ್‌ ಗುಂಡೂರಾವ್‌ ಅವರ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರೋದು ದೃಡವಾಗಿದೆ. ಹೀಗಾಗಿ ದಿನೇಶ್‌ ಗುಂಡೂರಾವ್‌ ಅವರ ಕುಟುಂಬ ಸದಸ್ಯರು ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದಾರೆ.

ಕೊರೊನಾ ಟೆಸ್ಟ್‌ನಲ್ಲಿ ಯಾವುದೇ ಸೋಂಕು ಕಂಡು ಬಂದಿಲ್ಲ. ಎಲ್ಲರ ವರದಿ ನೆಗಟಿವ್‌ ಬಂದಿದೆ. ಆದ್ರೂ ನಿಯಮದಂತೆ ಕುಟುಂಬ ಸದಸ್ಯರೆಲ್ಲಾ ಕ್ವಾರಂಟೈನ್‌ನಲ್ಲಿದ್ದೇವೆ ಎಂದು ಸ್ವತಃ ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮಾಡಿದ್ದಾರೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ