AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್‌ ರಾಜ್‌ ಮತ್ತೆ CCB ಕಸ್ಟಡಿಗೆ

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ಮಾಜಿ ಮೇಯರ್ ಸಂಪತ್ ‌ರಾಜ್​ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಂಪತ್‌ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ. ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ […]

ಮಾಜಿ ಮೇಯರ್ ಸಂಪತ್‌ ರಾಜ್‌ ಮತ್ತೆ CCB ಕಸ್ಟಡಿಗೆ
KUSHAL V
|

Updated on:Nov 19, 2020 | 11:44 AM

Share

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ಮಾಜಿ ಮೇಯರ್ ಸಂಪತ್ ‌ರಾಜ್​ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಸಂಪತ್‌ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ.

ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ ಸಹಕರಿಸಿದವರ ತನಿಖೆ ನಡೆಸಬೇಕಿದೆ. ಎಲ್ಲಾ ಘಟನೆಗೆ ಸೋಷಿಯಲ್ ಮೀಡಿಯಾ ಬಳಕೆ ಕಾರಣ. ಹೀಗಾಗಿ ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಕೆಲವು ಆರೋಪಿಗಳು ಈಗಲೂ ತಲೆಮರೆಸಿಕೊಂಡಿದ್ದಾರೆ. ಗಲಭೆ ಪ್ರಕರಣ ಸಂಬಂಧ ತನಿಖೆ ಬಾಕಿ ಇದೆ ಎಂದು ವಿಚಾರಣೆ ವೇಳೆ ಸಿಸಿಬಿ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.

Published On - 11:38 am, Thu, 19 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ