AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್‌ ರಾಜ್‌ ಮತ್ತೆ CCB ಕಸ್ಟಡಿಗೆ

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ಮಾಜಿ ಮೇಯರ್ ಸಂಪತ್ ‌ರಾಜ್​ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಂಪತ್‌ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ. ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ […]

ಮಾಜಿ ಮೇಯರ್ ಸಂಪತ್‌ ರಾಜ್‌ ಮತ್ತೆ CCB ಕಸ್ಟಡಿಗೆ
KUSHAL V
|

Updated on:Nov 19, 2020 | 11:44 AM

Share

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ಮಾಜಿ ಮೇಯರ್ ಸಂಪತ್ ‌ರಾಜ್​ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಸಂಪತ್‌ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ.

ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ ಸಹಕರಿಸಿದವರ ತನಿಖೆ ನಡೆಸಬೇಕಿದೆ. ಎಲ್ಲಾ ಘಟನೆಗೆ ಸೋಷಿಯಲ್ ಮೀಡಿಯಾ ಬಳಕೆ ಕಾರಣ. ಹೀಗಾಗಿ ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಕೆಲವು ಆರೋಪಿಗಳು ಈಗಲೂ ತಲೆಮರೆಸಿಕೊಂಡಿದ್ದಾರೆ. ಗಲಭೆ ಪ್ರಕರಣ ಸಂಬಂಧ ತನಿಖೆ ಬಾಕಿ ಇದೆ ಎಂದು ವಿಚಾರಣೆ ವೇಳೆ ಸಿಸಿಬಿ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.

Published On - 11:38 am, Thu, 19 November 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ