AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್‌ ರಾಜ್‌ ಮತ್ತೆ CCB ಕಸ್ಟಡಿಗೆ

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ಮಾಜಿ ಮೇಯರ್ ಸಂಪತ್ ‌ರಾಜ್​ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಂಪತ್‌ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ. ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ […]

ಮಾಜಿ ಮೇಯರ್ ಸಂಪತ್‌ ರಾಜ್‌ ಮತ್ತೆ CCB ಕಸ್ಟಡಿಗೆ
KUSHAL V
|

Updated on:Nov 19, 2020 | 11:44 AM

Share

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ಮಾಜಿ ಮೇಯರ್ ಸಂಪತ್ ‌ರಾಜ್​ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಸಂಪತ್‌ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ.

ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ ಸಹಕರಿಸಿದವರ ತನಿಖೆ ನಡೆಸಬೇಕಿದೆ. ಎಲ್ಲಾ ಘಟನೆಗೆ ಸೋಷಿಯಲ್ ಮೀಡಿಯಾ ಬಳಕೆ ಕಾರಣ. ಹೀಗಾಗಿ ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಕೆಲವು ಆರೋಪಿಗಳು ಈಗಲೂ ತಲೆಮರೆಸಿಕೊಂಡಿದ್ದಾರೆ. ಗಲಭೆ ಪ್ರಕರಣ ಸಂಬಂಧ ತನಿಖೆ ಬಾಕಿ ಇದೆ ಎಂದು ವಿಚಾರಣೆ ವೇಳೆ ಸಿಸಿಬಿ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.

Published On - 11:38 am, Thu, 19 November 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್