AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ .. JDS ಪಕ್ಷವನ್ನು ಅಧಿಕಾರಕ್ಕೆ ತರದಿದ್ರೆ ನಾನು ಅಧಿಕಾರದಲ್ಲಿರಲ್ಲ -H.D.ರೇವಣ್ಣ

ಜಿಲ್ಲೆಯಲ್ಲಿ ಏನೇನು ನಡೆಯುತ್ತಿದೆ ಎಂದು ಗೊತ್ತಿದೆ. 2023ಕ್ಕೆ JDS​​ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಒಂದು ವೇಳೆ, JDSನ​ ಅಧಿಕಾರಕ್ಕೆ ತರದಿದ್ರೆ ನಾನು ಅಧಿಕಾರದಲ್ಲಿರಲ್ಲ ಎಂದು ನಗರದಲ್ಲಿ ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

2023ಕ್ಕೆ .. JDS ಪಕ್ಷವನ್ನು ಅಧಿಕಾರಕ್ಕೆ ತರದಿದ್ರೆ ನಾನು ಅಧಿಕಾರದಲ್ಲಿರಲ್ಲ -H.D.ರೇವಣ್ಣ
ಎಚ್ ಡಿ ರೇವಣ್ಣ
KUSHAL V
| Edited By: |

Updated on:Jan 02, 2021 | 4:56 PM

Share

ಹಾಸನ: ಜಿಲ್ಲೆಯಲ್ಲಿ ಏನೇನು ನಡೆಯುತ್ತಿದೆ ಎಂದು ಗೊತ್ತಿದೆ. 2023ಕ್ಕೆ JDS​​ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಒಂದು ವೇಳೆ, JDSನ​ ಅಧಿಕಾರಕ್ಕೆ ತರದಿದ್ರೆ ನಾನು ಅಧಿಕಾರದಲ್ಲಿರಲ್ಲ ಎಂದು ನಗರದಲ್ಲಿ ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ. H.D.ದೇವೇಗೌಡರ ಸಮ್ಮುಖದಲ್ಲೇ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಸಹ ಹೇಳಿದರು.

ಈ ನಡುವೆ, BJP ಶಾಸಕ ಪ್ರೀತಂ ಗೌಡ ವಿರುದ್ಧ ಕಿಡಿಕಾರಿದ ರೇವಣ್ಣ ಎಲ್ಲೋ ಆಕಸ್ಮಿಕವಾಗಿ ಶಾಸಕ ಆದವನು ಈತ. ನಮ್ಮವರು ಮಾಡಿರೋ ತಪ್ಪಿನಿಂದ ಅವರು ಶಾಸಕರಾಗಿದ್ದಾರೆ. ಈಗ ಜನರೇ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಖಾರವಾಗಿ ಮಾತನಾಡಿದರು.

ಜಿಲ್ಲೆಗೆ ಜಾರಿಯಾದ ಯೋಜನೆಗಳನ್ನು ಪ್ರೀತಂ ಗೌಡ ತಡೆದಿದ್ದಾರೆ ಎಂದು ಮಾಜಿ ಸಚಿವ ಆಕ್ರೋಶ ಹೊರಹಾಕಿದರು. ನಾವು ಮಾಡಿರೋ ಯೋಜನೆಯಲ್ಲಿ ಏನಾದ್ರು ಲೋಪ ಇದ್ದರೆ ಹೇಳಲಿ. ಸಿಎಂ ಜೊತೆಗೆ ಸಭೆ ಕರೆದು ಹೇಳಲಿ. ನನ್ನ ಉದ್ದೇಶ ಈ ಜಿಲ್ಲೆಯ ಸಮಗ್ರ ಅಭಿವೃದ್ಧಿ ಆಗಬೇಕು ಎಂಬುವುದು ಅಷ್ಟೇ ಎಂದು ಸಹ ಹೇಳಿದರು.

ದೇವೇಗೌಡರಿಗೆ ರಾಜಕೀಯ ಬದುಕು ಕೊಟ್ಟ ಜನರಿಗೆ ಸೇವೆ ಮಾಡೋದು ನಮ್ಮ ಧರ್ಮ. ತಮ್ಮ ಸರ್ಕಾರದ ಅವಧಿಯಲ್ಲಿ ಜಾರಿಯಾದ ಕೆಲ‌ ಯೋಜನೆಗಳನ್ನ ರದ್ದುಪಡಿಸಲಾಗಿದೆ ಎಂದು‌ ಕಿಡಿಕಾರಿದ ರೇವಣ್ಣ ಜಿಲ್ಲೆಯಲ್ಲಿ ಶೇಕಡಾ 75 ರಷ್ಟು ಸ್ಥಾನಗಳನ್ನ ನಾವು ಗೆದ್ದಿದ್ದೇವೆ. ಆದರೆ, ನನ್ನ ಕ್ಷೇತ್ರದಲ್ಲಿ ಶೆಕಡಾ 90 ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ರೇವಣ್ಣ ಹೇಳಿದರು.

BJP ಸರ್ಕಾರ ವಿತರಿಸುವ ಕೊರೊನಾ ಲಸಿಕೆಯನ್ನು ನಾನಂತೂ ಪಡೆಯುವುದಿಲ್ಲ: ಅಖಿಲೇಶ್ ಯಾದವ್

Published On - 4:45 pm, Sat, 2 January 21

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!