AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಒಳ್ಳೇ ಹುಡುಗ.. ಹೀಗ್ಯಾಕಾಯ್ತು ಅಂತಾ ಆಶ್ಚರ್ಯವಾಯ್ತು -ಪುತ್ರನ ಬಗ್ಗೆ ಮಾಜಿ ಸಚಿವ ಕಳವಳ

ಹಾವೇರಿ: ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದಿದ್ದ. ಫ್ರೆಂಡ್ಸ್ ಜತೆ ಗೋವಾಕ್ಕೆ ಹೋಗಿದ್ದು ಅಂತಾ ನಂತರ ಗೊತ್ತಾಯ್ತು. ನಿನ್ನೆ ಅವನ ಫೋನ್ ಸ್ವಿಚ್ ಆಫ್ ಇತ್ತು ಎಂದು ಡ್ರಗ್ಸ್‌ ಕೇಸ್‌ನಲ್ಲಿ ತಮ್ಮ ಪುತ್ರನ ಬಂಧನ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ದರ್ಶನ್‌ಕುಮಾರ್ ಬಂಧನದ ಬಗ್ಗೆ ನನಗೇನೂ ಗೊತ್ತಿಲ್ಲ. ರಾಣೆಬೆನ್ನೂರಿನಲ್ಲಿ ದರ್ಶನ್‌ಕುಮಾರ್ ನಮ್ಮ ಜತೆ ಇರುತ್ತಿದ್ದ . ನಮ್ಮ ಕ್ರಷರ್, ಮೈನ್ಸ್, ಗಾಡಿ ನೋಡ್ಕೊಂಡು ಇರುತ್ತಿದ್ದ ಎಂದು ರುದ್ರಪ್ಪ ಲಮಾಣಿ ಹೇಳಿದರು. ದರ್ಶನ್‌ ಬಂಧನದ […]

ದರ್ಶನ್​ ಒಳ್ಳೇ ಹುಡುಗ.. ಹೀಗ್ಯಾಕಾಯ್ತು ಅಂತಾ ಆಶ್ಚರ್ಯವಾಯ್ತು -ಪುತ್ರನ ಬಗ್ಗೆ ಮಾಜಿ ಸಚಿವ ಕಳವಳ
KUSHAL V
|

Updated on:Nov 09, 2020 | 6:24 PM

Share

ಹಾವೇರಿ: ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದಿದ್ದ. ಫ್ರೆಂಡ್ಸ್ ಜತೆ ಗೋವಾಕ್ಕೆ ಹೋಗಿದ್ದು ಅಂತಾ ನಂತರ ಗೊತ್ತಾಯ್ತು. ನಿನ್ನೆ ಅವನ ಫೋನ್ ಸ್ವಿಚ್ ಆಫ್ ಇತ್ತು ಎಂದು ಡ್ರಗ್ಸ್‌ ಕೇಸ್‌ನಲ್ಲಿ ತಮ್ಮ ಪುತ್ರನ ಬಂಧನ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ.

ದರ್ಶನ್‌ಕುಮಾರ್ ಬಂಧನದ ಬಗ್ಗೆ ನನಗೇನೂ ಗೊತ್ತಿಲ್ಲ. ರಾಣೆಬೆನ್ನೂರಿನಲ್ಲಿ ದರ್ಶನ್‌ಕುಮಾರ್ ನಮ್ಮ ಜತೆ ಇರುತ್ತಿದ್ದ . ನಮ್ಮ ಕ್ರಷರ್, ಮೈನ್ಸ್, ಗಾಡಿ ನೋಡ್ಕೊಂಡು ಇರುತ್ತಿದ್ದ ಎಂದು ರುದ್ರಪ್ಪ ಲಮಾಣಿ ಹೇಳಿದರು. ದರ್ಶನ್‌ ಬಂಧನದ ವಿಷಯ ಕೇಳಿ ಆಶ್ಚರ್ಯವಾಯ್ತು. ಒಳ್ಳೇ ಹುಡುಗ. ಹೀಗ್ಯಾಕಾಯ್ತು ಎಂದು ಆಶ್ಚರ್ಯವಾಯ್ತು ನನಗೆ ಎಂದು ಹೇಳಿದರು.

ದರ್ಶನ್‌ಕುಮಾರ್ ಈಗಷ್ಟೇ BA ಮುಗಿಸಿದ್ದ. LLBಗೆ ಅಡ್ಮಿಷನ್ ಮಾಡಿಸ್ತೀನಿ ಎಂದು ಹೋಗಿದ್ದ. ಆದರೆ, ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು ಎಂದು ರುದ್ರಪ್ಪ ಲಮಾಣಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

Drugs ಕೇಸ್​: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನವಾಗಿದ್ದು ಹೇಗೆ.. ಗೋವಾ ಲಿಂಕ್​ ಏನು? Dark Web​ ಮೂಲಕ Drugs ಸಪ್ಲೇ.. ಮಾಜಿ ಸಚಿವನ ಪುತ್ರನ ಬಂಧನ

Published On - 6:11 pm, Mon, 9 November 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ