AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಒಳ್ಳೇ ಹುಡುಗ.. ಹೀಗ್ಯಾಕಾಯ್ತು ಅಂತಾ ಆಶ್ಚರ್ಯವಾಯ್ತು -ಪುತ್ರನ ಬಗ್ಗೆ ಮಾಜಿ ಸಚಿವ ಕಳವಳ

ಹಾವೇರಿ: ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದಿದ್ದ. ಫ್ರೆಂಡ್ಸ್ ಜತೆ ಗೋವಾಕ್ಕೆ ಹೋಗಿದ್ದು ಅಂತಾ ನಂತರ ಗೊತ್ತಾಯ್ತು. ನಿನ್ನೆ ಅವನ ಫೋನ್ ಸ್ವಿಚ್ ಆಫ್ ಇತ್ತು ಎಂದು ಡ್ರಗ್ಸ್‌ ಕೇಸ್‌ನಲ್ಲಿ ತಮ್ಮ ಪುತ್ರನ ಬಂಧನ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ದರ್ಶನ್‌ಕುಮಾರ್ ಬಂಧನದ ಬಗ್ಗೆ ನನಗೇನೂ ಗೊತ್ತಿಲ್ಲ. ರಾಣೆಬೆನ್ನೂರಿನಲ್ಲಿ ದರ್ಶನ್‌ಕುಮಾರ್ ನಮ್ಮ ಜತೆ ಇರುತ್ತಿದ್ದ . ನಮ್ಮ ಕ್ರಷರ್, ಮೈನ್ಸ್, ಗಾಡಿ ನೋಡ್ಕೊಂಡು ಇರುತ್ತಿದ್ದ ಎಂದು ರುದ್ರಪ್ಪ ಲಮಾಣಿ ಹೇಳಿದರು. ದರ್ಶನ್‌ ಬಂಧನದ […]

ದರ್ಶನ್​ ಒಳ್ಳೇ ಹುಡುಗ.. ಹೀಗ್ಯಾಕಾಯ್ತು ಅಂತಾ ಆಶ್ಚರ್ಯವಾಯ್ತು -ಪುತ್ರನ ಬಗ್ಗೆ ಮಾಜಿ ಸಚಿವ ಕಳವಳ
KUSHAL V
|

Updated on:Nov 09, 2020 | 6:24 PM

Share

ಹಾವೇರಿ: ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದಿದ್ದ. ಫ್ರೆಂಡ್ಸ್ ಜತೆ ಗೋವಾಕ್ಕೆ ಹೋಗಿದ್ದು ಅಂತಾ ನಂತರ ಗೊತ್ತಾಯ್ತು. ನಿನ್ನೆ ಅವನ ಫೋನ್ ಸ್ವಿಚ್ ಆಫ್ ಇತ್ತು ಎಂದು ಡ್ರಗ್ಸ್‌ ಕೇಸ್‌ನಲ್ಲಿ ತಮ್ಮ ಪುತ್ರನ ಬಂಧನ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ.

ದರ್ಶನ್‌ಕುಮಾರ್ ಬಂಧನದ ಬಗ್ಗೆ ನನಗೇನೂ ಗೊತ್ತಿಲ್ಲ. ರಾಣೆಬೆನ್ನೂರಿನಲ್ಲಿ ದರ್ಶನ್‌ಕುಮಾರ್ ನಮ್ಮ ಜತೆ ಇರುತ್ತಿದ್ದ . ನಮ್ಮ ಕ್ರಷರ್, ಮೈನ್ಸ್, ಗಾಡಿ ನೋಡ್ಕೊಂಡು ಇರುತ್ತಿದ್ದ ಎಂದು ರುದ್ರಪ್ಪ ಲಮಾಣಿ ಹೇಳಿದರು. ದರ್ಶನ್‌ ಬಂಧನದ ವಿಷಯ ಕೇಳಿ ಆಶ್ಚರ್ಯವಾಯ್ತು. ಒಳ್ಳೇ ಹುಡುಗ. ಹೀಗ್ಯಾಕಾಯ್ತು ಎಂದು ಆಶ್ಚರ್ಯವಾಯ್ತು ನನಗೆ ಎಂದು ಹೇಳಿದರು.

ದರ್ಶನ್‌ಕುಮಾರ್ ಈಗಷ್ಟೇ BA ಮುಗಿಸಿದ್ದ. LLBಗೆ ಅಡ್ಮಿಷನ್ ಮಾಡಿಸ್ತೀನಿ ಎಂದು ಹೋಗಿದ್ದ. ಆದರೆ, ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು ಎಂದು ರುದ್ರಪ್ಪ ಲಮಾಣಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

Drugs ಕೇಸ್​: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನವಾಗಿದ್ದು ಹೇಗೆ.. ಗೋವಾ ಲಿಂಕ್​ ಏನು? Dark Web​ ಮೂಲಕ Drugs ಸಪ್ಲೇ.. ಮಾಜಿ ಸಚಿವನ ಪುತ್ರನ ಬಂಧನ

Published On - 6:11 pm, Mon, 9 November 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್