AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಒಳ್ಳೇ ಹುಡುಗ.. ಹೀಗ್ಯಾಕಾಯ್ತು ಅಂತಾ ಆಶ್ಚರ್ಯವಾಯ್ತು -ಪುತ್ರನ ಬಗ್ಗೆ ಮಾಜಿ ಸಚಿವ ಕಳವಳ

ಹಾವೇರಿ: ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದಿದ್ದ. ಫ್ರೆಂಡ್ಸ್ ಜತೆ ಗೋವಾಕ್ಕೆ ಹೋಗಿದ್ದು ಅಂತಾ ನಂತರ ಗೊತ್ತಾಯ್ತು. ನಿನ್ನೆ ಅವನ ಫೋನ್ ಸ್ವಿಚ್ ಆಫ್ ಇತ್ತು ಎಂದು ಡ್ರಗ್ಸ್‌ ಕೇಸ್‌ನಲ್ಲಿ ತಮ್ಮ ಪುತ್ರನ ಬಂಧನ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ದರ್ಶನ್‌ಕುಮಾರ್ ಬಂಧನದ ಬಗ್ಗೆ ನನಗೇನೂ ಗೊತ್ತಿಲ್ಲ. ರಾಣೆಬೆನ್ನೂರಿನಲ್ಲಿ ದರ್ಶನ್‌ಕುಮಾರ್ ನಮ್ಮ ಜತೆ ಇರುತ್ತಿದ್ದ . ನಮ್ಮ ಕ್ರಷರ್, ಮೈನ್ಸ್, ಗಾಡಿ ನೋಡ್ಕೊಂಡು ಇರುತ್ತಿದ್ದ ಎಂದು ರುದ್ರಪ್ಪ ಲಮಾಣಿ ಹೇಳಿದರು. ದರ್ಶನ್‌ ಬಂಧನದ […]

ದರ್ಶನ್​ ಒಳ್ಳೇ ಹುಡುಗ.. ಹೀಗ್ಯಾಕಾಯ್ತು ಅಂತಾ ಆಶ್ಚರ್ಯವಾಯ್ತು -ಪುತ್ರನ ಬಗ್ಗೆ ಮಾಜಿ ಸಚಿವ ಕಳವಳ
Follow us
KUSHAL V
|

Updated on:Nov 09, 2020 | 6:24 PM

ಹಾವೇರಿ: ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದಿದ್ದ. ಫ್ರೆಂಡ್ಸ್ ಜತೆ ಗೋವಾಕ್ಕೆ ಹೋಗಿದ್ದು ಅಂತಾ ನಂತರ ಗೊತ್ತಾಯ್ತು. ನಿನ್ನೆ ಅವನ ಫೋನ್ ಸ್ವಿಚ್ ಆಫ್ ಇತ್ತು ಎಂದು ಡ್ರಗ್ಸ್‌ ಕೇಸ್‌ನಲ್ಲಿ ತಮ್ಮ ಪುತ್ರನ ಬಂಧನ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ.

ದರ್ಶನ್‌ಕುಮಾರ್ ಬಂಧನದ ಬಗ್ಗೆ ನನಗೇನೂ ಗೊತ್ತಿಲ್ಲ. ರಾಣೆಬೆನ್ನೂರಿನಲ್ಲಿ ದರ್ಶನ್‌ಕುಮಾರ್ ನಮ್ಮ ಜತೆ ಇರುತ್ತಿದ್ದ . ನಮ್ಮ ಕ್ರಷರ್, ಮೈನ್ಸ್, ಗಾಡಿ ನೋಡ್ಕೊಂಡು ಇರುತ್ತಿದ್ದ ಎಂದು ರುದ್ರಪ್ಪ ಲಮಾಣಿ ಹೇಳಿದರು. ದರ್ಶನ್‌ ಬಂಧನದ ವಿಷಯ ಕೇಳಿ ಆಶ್ಚರ್ಯವಾಯ್ತು. ಒಳ್ಳೇ ಹುಡುಗ. ಹೀಗ್ಯಾಕಾಯ್ತು ಎಂದು ಆಶ್ಚರ್ಯವಾಯ್ತು ನನಗೆ ಎಂದು ಹೇಳಿದರು.

ದರ್ಶನ್‌ಕುಮಾರ್ ಈಗಷ್ಟೇ BA ಮುಗಿಸಿದ್ದ. LLBಗೆ ಅಡ್ಮಿಷನ್ ಮಾಡಿಸ್ತೀನಿ ಎಂದು ಹೋಗಿದ್ದ. ಆದರೆ, ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು ಎಂದು ರುದ್ರಪ್ಪ ಲಮಾಣಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

Drugs ಕೇಸ್​: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನವಾಗಿದ್ದು ಹೇಗೆ.. ಗೋವಾ ಲಿಂಕ್​ ಏನು? Dark Web​ ಮೂಲಕ Drugs ಸಪ್ಲೇ.. ಮಾಜಿ ಸಚಿವನ ಪುತ್ರನ ಬಂಧನ

Published On - 6:11 pm, Mon, 9 November 20

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ