AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​

Shivaraj Tangadagi : ನಮ್ಮ ಸಂಸದರಿಗೆ ತಾಕತ್ ಇದ್ರೆ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ. ಮೋದಿ ಇವರನ್ನು ಹತ್ತಿರಕ್ಕೂ ಕೂಡ ಬಿಟ್ಟುಕೊಳ್ಳಲ್ಲ. ನಮ್ಮ ಸಂಸದರನ್ನ 200 ಮೀಟರ್ ದೂರ ನಿಲ್ಲಿಸುತ್ತಾನೆ ಎಂದು ಜಿಲ್ಲೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್​ ಕೊಟ್ಟಿದ್ದಾರೆ.

Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​
ಶಿವರಾಜ್ ತಂಗಡಗಿ
KUSHAL V
|

Updated on: Feb 14, 2021 | 5:13 PM

Share

ಕೊಪ್ಪಳ: ನಮ್ಮ ಸಂಸದರಿಗೆ ತಾಕತ್ ಇದ್ರೆ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ. ಮೋದಿ ಇವರನ್ನು ಹತ್ತಿರಕ್ಕೂ ಕೂಡ ಬಿಟ್ಟುಕೊಳ್ಳಲ್ಲ. ನಮ್ಮ ಸಂಸದರನ್ನ 200 ಮೀಟರ್ ದೂರ ನಿಲ್ಲಿಸುತ್ತಾನೆ ಎಂದು ಜಿಲ್ಲೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್​ ಕೊಟ್ಟಿದ್ದಾರೆ.

‘ಮೋದಿಗೆ ನಮ್ಮ ಕರ್ನಾಟಕದ ಸಂಸದರೆಂದರೆ ನಿರ್ಲಕ್ಷ್ಯ’ ಮೋದಿಗೆ ನಮ್ಮ ಕರ್ನಾಟಕದ ಸಂಸದರೆಂದರೆ ನಿರ್ಲಕ್ಷ್ಯ. ಕರ್ನಾಟಕದ ಸಂಸದರು ಕೆಲಸ ಮಾಡುವುದು ಬೇಡ. ಪ್ರಧಾನಿ ಮೋದಿಗೆ ಗೊತ್ತಿದೆ ಸಂಸದರ ಅವಶ್ಯಕತೆ ಇಲ್ಲ. ಯಾಕಂದರೆ ಅವರನ್ನು EVMನಿಂದ ಗೆಲ್ಲಿಸಿದ್ದೇನೆಂದು ಗೊತ್ತಿದೆ. ಇನ್ಮುಂದೆ ಮೋದಿ ಅಂದ್ರೆ ಪೆಟ್ರೋಲ್, ಡೀಸೆಲ್​ ಅನ್ನಬೇಕು. ಮೋದಿ ಅಂದ್ರೆ ಸುಳ್ಳ ಅನಬೇಕು ಎಂದು ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

‘ಭಾರತ ದೇಶವನ್ನು ಆಳುತ್ತಿರುವುದು ಇಬ್ಬರು ಗುಜರಾತಿಗಳು’ ಮೋದಿ ಯಾವ ನೈತಿಕತೆಯಲ್ಲಿ ಕಾಂಗ್ರೆಸ್​ ಬಗ್ಗೆ ಮಾತಾಡುತ್ತಾರೆ. ಬಿಜೆಪಿಯವರು ಅಂದ್ರೆ ಸುಳ್ಳುಕೋರರ, ದಗಾಕೋರರೆಂದು ಕಿಡಿಕಾರಿದರು. ಭಾರತ ದೇಶವನ್ನು ಆಳುತ್ತಿರುವುದು ಇಬ್ಬರು ಗುಜರಾತಿಗಳು. ನರೇಂದ್ರ ಮೋದಿ, ಅಮಿತ್ ಶಾ ದೇಶವನ್ನು ಮಾರುತ್ತಿದ್ದಾರೆ. ಅಂಬಾನಿ, ಅದಾನಿ ಇಡೀ ದೇಶವನ್ನೇ ಖರೀದಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದನ್ನೂ ಓದಿ: Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ