AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಧಾನಸೌಧದಲ್ಲಿ ಸಾಚಾ ಅಂತೀಯ! ನೋಡಿದ್ರೆ ಸರ್ಕಾರಿ ಜಮೀನೇ ನುಂಗಿದ್ದೀಯ!?’

ಕೋಲಾರ: ವಿಧಾನಸೌಧದಲ್ಲಿ ನಾನು ಸಾಚಾ, ಬಡವ ಅಂತಾ ಮಾತಾಡ್ತೀಯ. ಪ್ರಾಮಾಣಿಕ, ಸತ್ಯ ಹರಿಶ್ಚಂದ್ರ ಅಂತಾ ಮಾತಾಡಿ ತಾಲೂಕಿನ ಜನರನ್ನು ವಂಚಿಸಿದ್ದೀಯ. ನೂರಾರು ಎಕರೆ ಸರ್ಕಾರಿ ಜಮೀನು ಕಬಳಿಸಿರೋ ನಿನಗೆ ನಾಚಿಕೆ ಇದ್ಯಾ? ನಿನಗೆ ತಾಕತ್ ಇದ್ರೆ ಜೈಲಿಗೆ ಅಲ್ಲ, ನನ್ನನ್ನ ಗಲ್ಲಿಗೆ ಹಾಕಿಸು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಕಿಡಿಕಾರಿದ್ದಾರೆ. ಪುತ್ರ ಹರ್ಷ ಹೆಸರಿನಲ್ಲಿ ಬೆಂಗಳೂರಿನ ಥಣಿಸಂದ್ರ, ಹೆಗ್ಗಡೆ ನಗರದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮನೆ ನಿರ್ಮಾಣ ಮಾಡಿದ್ದೀಯ. ಇಂದಿರಾ […]

‘ವಿಧಾನಸೌಧದಲ್ಲಿ ಸಾಚಾ ಅಂತೀಯ! ನೋಡಿದ್ರೆ ಸರ್ಕಾರಿ ಜಮೀನೇ ನುಂಗಿದ್ದೀಯ!?’
ಸಾಧು ಶ್ರೀನಾಥ್​
|

Updated on: Jan 11, 2020 | 2:46 PM

Share

ಕೋಲಾರ: ವಿಧಾನಸೌಧದಲ್ಲಿ ನಾನು ಸಾಚಾ, ಬಡವ ಅಂತಾ ಮಾತಾಡ್ತೀಯ. ಪ್ರಾಮಾಣಿಕ, ಸತ್ಯ ಹರಿಶ್ಚಂದ್ರ ಅಂತಾ ಮಾತಾಡಿ ತಾಲೂಕಿನ ಜನರನ್ನು ವಂಚಿಸಿದ್ದೀಯ. ನೂರಾರು ಎಕರೆ ಸರ್ಕಾರಿ ಜಮೀನು ಕಬಳಿಸಿರೋ ನಿನಗೆ ನಾಚಿಕೆ ಇದ್ಯಾ? ನಿನಗೆ ತಾಕತ್ ಇದ್ರೆ ಜೈಲಿಗೆ ಅಲ್ಲ, ನನ್ನನ್ನ ಗಲ್ಲಿಗೆ ಹಾಕಿಸು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಕಿಡಿಕಾರಿದ್ದಾರೆ.

ಪುತ್ರ ಹರ್ಷ ಹೆಸರಿನಲ್ಲಿ ಬೆಂಗಳೂರಿನ ಥಣಿಸಂದ್ರ, ಹೆಗ್ಗಡೆ ನಗರದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮನೆ ನಿರ್ಮಾಣ ಮಾಡಿದ್ದೀಯ. ಇಂದಿರಾ ನಗರದಲ್ಲಿ ಕೋಟ್ಯಂತರ ರೂ. ಮೌಲ್ಯದ ಶಾಪಿಂಗ್ ಕಾಂಪ್ಲೆಕ್ಸ್ ಇದೆ. ಅಕ್ರಮವಾಗಿ ಸರ್ಕಾರಿ ಅಧಿಕಾರಿಗಳನ್ನ ಬೆದರಿಸಿ ಜಮೀನು ಕಬಳಿಸಿದ್ದೀಯ. ನಿನಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತಿಕುಂಟೆ ಕೊಲೆ ಕೇಸ್​ನಲ್ಲಿ ಆರೋಪಿ?: ರಮೇಶ್ ಕುಮಾರ್ ಕಪಟ ನಾಟಕದಾರಿ. ಅತ್ತಿಕುಂಟೆಯ ಅಡ್ಡಗಲ್ ಶ್ಯಾಮಸುಂದರ ರೆಡ್ಡಿ ಕೊಲೆ ಕೇಸ್​ನಲ್ಲಿ ರಮೇಶ್ ಕುಮಾರ್ 11ನೇ ಆರೋಪಿಯಾಗಿದ್ದರು. ತನ್ನ ಪ್ರಭಾವ ಬಳಸಿ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿಸಿ ತನ್ನ ಹೆಸರನ್ನು ತೆಗೆದು ಹಾಕಿಸಿದ್ದಾರೆ ಎಂದು ವೆಂಕಟಶಿವಾರೆಡ್ಡಿ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಜ.9ರಂದು ಶ್ರೀನಿವಾಸಪುರ ಕ್ಷೇತ್ರದ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ವಿರುದ್ಧ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್​ ಮಾನನಷ್ಟ ಮೊಕದ್ದಮ್ಮೆ ಹೂಡಿದ್ದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ