AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೋದಿ ದೇಶ, ದೇಗುಲದಲ್ಲಿ ನೀವ್ಯಾಕೆ ಕೊಪ್ಪರಿಗೆ ಇಟ್ಟಿರಿ? ಮೊಯಿದ್ದೀನ್ ಬಾವಾಗೆ ಬೆದರಿಕೆಯ ಕರೆ

ದಕ್ಷಿಣ ಕನ್ನಡ: ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಬಂದಿದೆ. ಮುಂಬೈನಿಂದ ಯಾರು ಅಪರಿಚಿತರು ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಒಡ್ಡಿದ್ದಾರೆ. ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮಾಜಿ ಶಾಸಕ ಭೇಟಿ ಕೊಟ್ಟಿದರು. ನವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮೇರೆಗೆ ‘ಕೊಪ್ಪರಿಗೆ ಇಡುವುದು’ ಧಾರ್ಮಿಕ ಕಾರ್ಯದಲ್ಲಿ ಮೊಯಿದ್ದೀನ್​ ಬಾವಾ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಮುಬೈನಿಂದ ಕರೆ […]

ಇದು ಮೋದಿ ದೇಶ, ದೇಗುಲದಲ್ಲಿ ನೀವ್ಯಾಕೆ ಕೊಪ್ಪರಿಗೆ ಇಟ್ಟಿರಿ? ಮೊಯಿದ್ದೀನ್ ಬಾವಾಗೆ ಬೆದರಿಕೆಯ ಕರೆ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 21, 2020 | 11:09 AM

Share

ದಕ್ಷಿಣ ಕನ್ನಡ: ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಬಂದಿದೆ. ಮುಂಬೈನಿಂದ ಯಾರು ಅಪರಿಚಿತರು ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಒಡ್ಡಿದ್ದಾರೆ.

ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮಾಜಿ ಶಾಸಕ ಭೇಟಿ ಕೊಟ್ಟಿದರು. ನವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮೇರೆಗೆ ‘ಕೊಪ್ಪರಿಗೆ ಇಡುವುದು’ ಧಾರ್ಮಿಕ ಕಾರ್ಯದಲ್ಲಿ ಮೊಯಿದ್ದೀನ್​ ಬಾವಾ ಪಾಲ್ಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಮುಬೈನಿಂದ ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಹಾಕಿದ್ದಾರೆ. ದೇವಸ್ಥಾನದಲ್ಲಿ ನೀವು ಯಾಕೆ ಕೊಪ್ಪರಿಗೆ ಇಟ್ಟಿದ್ದು? ಇದು ನೆಹರೂ ದೇಶವಲ್ಲ, ಮೋದಿಯ ದೇಶ. ನಿನಗೆ ಎಚ್ಚರಿಕೆ ಎಂದು ಬೆದರಿಕೆ ಒಡ್ಡಿದ್ದಾರೆ. ಜೊತೆಗೆ, ದನ ತಿಂದು ಹೀಗೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಹುಷಾರ್ ಎಂದು ಬಾವಾಗೆ ಕರೆ ಮಾಡಿ ಕಿಡಿಗೇಡಿಗಳು ತುಳುವಿನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?