AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೋದಿ ದೇಶ, ದೇಗುಲದಲ್ಲಿ ನೀವ್ಯಾಕೆ ಕೊಪ್ಪರಿಗೆ ಇಟ್ಟಿರಿ? ಮೊಯಿದ್ದೀನ್ ಬಾವಾಗೆ ಬೆದರಿಕೆಯ ಕರೆ

ದಕ್ಷಿಣ ಕನ್ನಡ: ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಬಂದಿದೆ. ಮುಂಬೈನಿಂದ ಯಾರು ಅಪರಿಚಿತರು ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಒಡ್ಡಿದ್ದಾರೆ. ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮಾಜಿ ಶಾಸಕ ಭೇಟಿ ಕೊಟ್ಟಿದರು. ನವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮೇರೆಗೆ ‘ಕೊಪ್ಪರಿಗೆ ಇಡುವುದು’ ಧಾರ್ಮಿಕ ಕಾರ್ಯದಲ್ಲಿ ಮೊಯಿದ್ದೀನ್​ ಬಾವಾ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಮುಬೈನಿಂದ ಕರೆ […]

ಇದು ಮೋದಿ ದೇಶ, ದೇಗುಲದಲ್ಲಿ ನೀವ್ಯಾಕೆ ಕೊಪ್ಪರಿಗೆ ಇಟ್ಟಿರಿ? ಮೊಯಿದ್ದೀನ್ ಬಾವಾಗೆ ಬೆದರಿಕೆಯ ಕರೆ
KUSHAL V
| Edited By: |

Updated on: Oct 21, 2020 | 11:09 AM

Share

ದಕ್ಷಿಣ ಕನ್ನಡ: ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಬಂದಿದೆ. ಮುಂಬೈನಿಂದ ಯಾರು ಅಪರಿಚಿತರು ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಒಡ್ಡಿದ್ದಾರೆ.

ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮಾಜಿ ಶಾಸಕ ಭೇಟಿ ಕೊಟ್ಟಿದರು. ನವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮೇರೆಗೆ ‘ಕೊಪ್ಪರಿಗೆ ಇಡುವುದು’ ಧಾರ್ಮಿಕ ಕಾರ್ಯದಲ್ಲಿ ಮೊಯಿದ್ದೀನ್​ ಬಾವಾ ಪಾಲ್ಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಮುಬೈನಿಂದ ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಹಾಕಿದ್ದಾರೆ. ದೇವಸ್ಥಾನದಲ್ಲಿ ನೀವು ಯಾಕೆ ಕೊಪ್ಪರಿಗೆ ಇಟ್ಟಿದ್ದು? ಇದು ನೆಹರೂ ದೇಶವಲ್ಲ, ಮೋದಿಯ ದೇಶ. ನಿನಗೆ ಎಚ್ಚರಿಕೆ ಎಂದು ಬೆದರಿಕೆ ಒಡ್ಡಿದ್ದಾರೆ. ಜೊತೆಗೆ, ದನ ತಿಂದು ಹೀಗೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಹುಷಾರ್ ಎಂದು ಬಾವಾಗೆ ಕರೆ ಮಾಡಿ ಕಿಡಿಗೇಡಿಗಳು ತುಳುವಿನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್