AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ರಾಷ್ಟ್ರಪತಿ ಜಾಕಿರ್ ಹುಸೇನ್ ಮರಿಮೊಮ್ಮಗನ ನಿಕಾಹ್​ನಾಮಾ ಒಬ್ಬ ಮಹಿಳಾ ಖಾಜಿ ನೆರವೇರಿಸಿದರು!

ಇಂಥ ಅಪರೂಪದ ವಿಡಿಯೋವನ್ನು ನೋಡಿದ ನೆಟ್ಟಿಗರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಒಬ್ಬರು, ‘ಕಾಲ ಬದಲಾಗುತ್ತಿದೆ’ ಎಂದು ಕಾಮೆಂಟ್ ಮಾಡಿದರೆ ಇನ್ನೊಬ್ಬರು, ‘ಎಂಥ ಸುಂದರ ದೃಶ್ಯ’ ಎಂದು ಉದ್ಗರಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಜಾಕಿರ್ ಹುಸೇನ್ ಮರಿಮೊಮ್ಮಗನ ನಿಕಾಹ್​ನಾಮಾ ಒಬ್ಬ ಮಹಿಳಾ ಖಾಜಿ ನೆರವೇರಿಸಿದರು!
ನಿಕಾಹ್​ನಾಮಾ ಶಾಸ್ತ್ರ ನೆರವೇರಿಸುತ್ತಿರುವ ಮಹಿಳಾ ಖಾಜಿ
TV9 Web
| Edited By: |

Updated on: Mar 12, 2022 | 11:17 PM

Share

ಮುಸ್ಲಿಂ ಸಮುದಾಯದಲ್ಲಿ (Muslim community) ಮಹಿಳಾ ಖಾಜಿ ಒಬ್ಬರು ಮದುವೆ ಶಾಸ್ತ್ರ ನಡೆಸಿಕೊಡುವುದನ್ನು ಈ ಹಿಂದೆ ಯಾವತ್ತಾದರೂ ಕೇಳಿದ್ದೀರಾ ಇಲ್ಲಿ ಅನಿಸುತ್ತೆ. ಯಾಕೆಂದರೆ ಇಂಥ ಸಂದರ್ಭಗಳು ತೀರ ಅಪರೂಪ. ಶುಕ್ರವಾರದಂದು ದೆಹಲಿಯಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಜಾಕಿರ್ ಹುಸ್ಸೇನ್ (Zakir Hussain) ಅವರ ಮರಿಮೊಮ್ಮಗನ ನಿಕಾಹ್ ನಾಮವನ್ನು (Nikah) ಒಬ್ಬ ಮಹಿಳಾ ಖಾಜಿ ನೆರವೇರಿಸಿದರು. ಈ ಮದುವೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ಅದು ವೈರಲ್ ಆಗಿದೆ. ಸಾವಿರಾರು ಜನ ಇದನ್ನು ವೀಕ್ಷಿಸುತ್ತಿದ್ದಾರೆ ಮತ್ತು ಕಾಮೆಂಟ್ ಮಾಡುತ್ತಿದ್ದಾರೆ.

ಯೋಜನಾ ಆಯೋಗದ ಮಾಜಿ ಸದಸ್ಯೆಯಾಗಿರುವ ಸೈದಾ ಸಯೇದೇನ್ ಹಮೀದ್ ಅವರು ಒಬ್ಬ ಖಾಜಿಯ ಜವಾಬ್ದಾರಿಯನ್ನು ಹೊತ್ತುಕೊಂಡು ರಹಮಾನ್ ಮತ್ತು ಉರ್ಸಿಲಾ ಅಲಿ ಅವರ ನಿಕಾಹ್ ವನ್ನು ನೆರವೇರಿಸಿದರು. ವರನ (ದುಲ್ಹಾ) ಅವರ ಮುತ್ತಜ್ಜಿ ಬೇಗಂ ಸಯೀದ ಖುರ್ಷೀದ್ ಅವರು ಸಂಸ್ಥಾಪಕ ಅಧ್ಯಕ್ಷೆಯಾಗಿರುವ ಮುಸ್ಲಿಂ ಮಹಿಳಾ ವೇದಿಕೆ ಆಶ್ರಯದ ಅಡಿಯಲ್ಲಿ (ಮುಸ್ಲಿಂ ವುಮೆನ್ಸ್ ಫೋರಮ್) ನಿಖಾನಾಮಕ್ಕಾಗಿ ನಿಗದಿಪಡಿಸಿದ ಷರತ್ತುಗಳನ್ನು ಸಿದ್ಧಪಡಿಸಲಾಯಿತು,’ ಎಂದು ಹೇಳಿಕೆಯೊಂದರಲ್ಲಿ ಹಮೀದ್ ಅವರು ತಿಳಿಸಿದ್ದಾರೆ.

ಇಂಥ ಅಪರೂಪದ ವಿಡಿಯೋವನ್ನು ನೋಡಿದ ನೆಟ್ಟಿಗರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಒಬ್ಬರು, ‘ಕಾಲ ಬದಲಾಗುತ್ತಿದೆ’ ಎಂದು ಕಾಮೆಂಟ್ ಮಾಡಿದರೆ ಇನ್ನೊಬ್ಬರು, ‘ಎಂಥ ಸುಂದರ ದೃಶ್ಯ’ ಎಂದು ಉದ್ಗರಿಸಿದ್ದಾರೆ.

ಮುಸ್ಲಿಂ ಸಂಪ್ರದಾಯದ ಪ್ರಕಾರ ನಿಕಾಹ್ ನಾಮಕ್ಕೆ ಸಂಬಂಧಿಸಿದಂತೆ ಖುರಾನ್ ನಲ್ಲಿ ಸೂಚಿಲಾಗಿರುವ ಆದೇಶಗಳು ಮೆಹರ್, ಸಾಕ್ಷಿಗಳು ಮತ್ತು ಖಾಜಿ ಆಗಿದ್ದು ನಿಕಾಹ್ ನಾಮಾದ ಹೆಚ್ಚುವರಿ ಮಹತ್ವವು ಇಕ್ರಾರ್ನಾಮಾ (ಒಪ್ಪಂದ) ಆಗಿದೆ. ಇದರಲ್ಲಿ ವಧು-ವರರು ಪರಸ್ಪರ ಒಪ್ಪಿದ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳಿಗೆ ಸಂಬಂಧಿದ ಷರತ್ತುಗಳ ಜೊತೆಗೆ ವೈವಾಹಿಕ ಬದುಕಿನ ಎಲ್ಲಾ ಆಯಾಮಗಳ ಗೌರವ ಮತ್ತು ಆದರವನ್ನು ಒಳಗೊಂಡಿರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:  Video: ಗೆದ್ದು 2ನೇ ಬಾರಿಗೆ ಸಿಎಂ ಆದ ಯೋಗಿ ಆದಿತ್ಯನಾಥ್​​ಗೆ ತಿಲಕವಿಟ್ಟು, ಶುಭಾಶಯ ಕೋರಿದ ಮುಲಾಯಂ ಸಿಂಗ್​ ಯಾದವ್​ ಸೊಸೆ, ಮೊಮ್ಮಗಳು

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್