AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳನ್ನು ಟೇಕ್‌ ಓವರ್‌ ಮಾಡಿ’

ದೇವನಹಳ್ಳಿ: ರಾಜ್ಯದಲ್ಲಿ ಕೊರೊನಾವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರಿಯಾದ ಪಯತ್ನಗಳನ್ನೇ ಮಾಡಲಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ನಾಯಕ ರಮೇಶ್‌ ಕುಮಾರ್‌ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಹೊಸಕೋಟೆ ತಾಲೂಕಿನ ತಾವರೆಕೆರೆಯಲ್ಲಿ ಮಾತನಾಡುತ್ತಿದ್ದ ರಮೇಶ್‌ಕುಮಾರ್‌, ನಿಮಗೆ ಅಧಿಕಾರವಿದೆ ಅಂತ ಇರೋ ಸರ್ಕಾರಿ ಆಸ್ವತ್ರೆಗಳನ್ನೆಲ್ಲ ಕೋವಿಡ್ ಆಸ್ವತ್ರೆಗಳಾಗಿ ಮಾಡಿದ್ದೀರಾ. ಕಣ್ಣು ಕಿಡ್ನಿ ಮತ್ತು ಹೃದಯಾಘಾತಕ್ಕೊಳಗಾದವರು ಚಿಕಿತ್ಸೆಗಾಗಿ ಎಲ್ಲಿಗೆ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ರಮೇಶ್‌ ಕುಮಾರ್‌, ಜನರಲ್ ಚಿಕಿತ್ಸೆಗೆ ಆಸ್ಪತ್ರೆಗಳಿಲ್ಲದೆ […]

‘ಕೊರೊನಾಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳನ್ನು ಟೇಕ್‌ ಓವರ್‌ ಮಾಡಿ’
Guru
| Updated By: |

Updated on:Jul 31, 2020 | 12:22 AM

Share

ದೇವನಹಳ್ಳಿ: ರಾಜ್ಯದಲ್ಲಿ ಕೊರೊನಾವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರಿಯಾದ ಪಯತ್ನಗಳನ್ನೇ ಮಾಡಲಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಮತ್ತು ಕಾಂಗ್ರೆಸ್‌ ನಾಯಕ ರಮೇಶ್‌ ಕುಮಾರ್‌ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಹೊಸಕೋಟೆ ತಾಲೂಕಿನ ತಾವರೆಕೆರೆಯಲ್ಲಿ ಮಾತನಾಡುತ್ತಿದ್ದ ರಮೇಶ್‌ಕುಮಾರ್‌, ನಿಮಗೆ ಅಧಿಕಾರವಿದೆ ಅಂತ ಇರೋ ಸರ್ಕಾರಿ ಆಸ್ವತ್ರೆಗಳನ್ನೆಲ್ಲ ಕೋವಿಡ್ ಆಸ್ವತ್ರೆಗಳಾಗಿ ಮಾಡಿದ್ದೀರಾ. ಕಣ್ಣು ಕಿಡ್ನಿ ಮತ್ತು ಹೃದಯಾಘಾತಕ್ಕೊಳಗಾದವರು ಚಿಕಿತ್ಸೆಗಾಗಿ ಎಲ್ಲಿಗೆ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ರಮೇಶ್‌ ಕುಮಾರ್‌, ಜನರಲ್ ಚಿಕಿತ್ಸೆಗೆ ಆಸ್ಪತ್ರೆಗಳಿಲ್ಲದೆ ಎಲ್ಲವನ್ನೂ ಕೋವಿಡ್ ಆಸ್ಪತ್ರೆ ಮಾಡಿ ತಪ್ಪು ಮಾಡಿದ್ದಿರಿ ಎಂದು ಬಿಎಸ್‌ ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದರು.

ಖಾಸಗಿ ಆಸ್ವತ್ರೆಗಳ ವಿಚಾರದಲ್ಲಿ ದೃಡ ಸಂಕಲ್ಪ ಮಾಡಿ ಅವುಗಳನ್ನ ಸರ್ಕಾರದ ವಶಕ್ಕೆ ಪಡೆಯಲಿ. ರಾಷ್ಟ್ರೀಯ ವಿಪತ್ತು ಅಂತ‌ ಘೋಷಣೆ ಮಾಡಿ ಖಾಸಗಿ ಆಸ್ವತ್ರೆಗಳನ್ನ ಟೇಕ್ ಒವರ್ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಖಾಸಗಿ ಆಸ್ಪತ್ರೆಗಳಿಗೆ ಹೋದ ರೋಗಿಗಳನ್ನ ಅವರು ಸೇರಿಸಿಕೊಳ್ಳುತ್ತಿಲ್ಲ, ಸೇರಿಸಿಕೊಂಡರೂ ಅವರಿಗೆ ಇಷ್ಟ ಬಂದಹಾಗೆ ಬಿಲ್‌ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ಹಣ ಮಾಡುವುದು ಅತ್ಯಂತ ನೀಚ ಕೆಲಸ. ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

Published On - 6:13 pm, Wed, 29 July 20

ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಜುಲೈ 23 ಟೀ, 24ರಂದು ಸಿಗರೇಟು ಗುಟ್ಕಾ ಮಾರಾಟ ಬಂದ್, 25 ರಂದು ಪ್ರತಿಭಟನೆ
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ