AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗಿಂತ ಹೆಚ್ಚು ಕ್ರೌರ್ಯ ಮನುಷ್ಯನಲ್ಲಿದೆ: ಮಾಜಿ ಸ್ಪೀಕರ್‌ ರಮೇಶ್​ಕುಮಾರ್‌

ಕೋಲಾರ: ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಮಾನವೀಯತೆ ಹೋಗಿ, ರಾಕ್ಷಸರಾಗುತ್ತಿದ್ದೇವೆೇ. ಇದು ಕೊರೊನಾದ ಕ್ರೌರ್ಯಕ್ಕಿಂತ ಘೋರವಾಗಿದೆ ಎಂದು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ರಮೇಶ್‌ ಕುಮಾರ್‌, ಕೆಲವೆಡೆ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೊರೊನಾ ಕಾಯಿಲೆಗಿಂತ ಮನುಷ್ಯರಲ್ಲಿ ಕ್ರೌರ್ಯ ಹೆಚ್ಚಾಗಿದೆ. ಪ್ರೀತಿ, ವಿಶ್ವಾಸ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಇತ್ತೀಚಿನ ಕೆಲ ಘಟನೆಗಳನ್ನು ಉಲ್ಲೇಖಿಸಿದರು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲಾ. ರಾಜಕಾರಣಿಗಳಿಗೆ ಅಧಿಕಾರ ಯಾವತ್ತೂ ಶಾಶ್ವತವಲ್ಲ. ಅಧಿಕಾರದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. […]

ಕೊರೊನಾಗಿಂತ ಹೆಚ್ಚು ಕ್ರೌರ್ಯ ಮನುಷ್ಯನಲ್ಲಿದೆ: ಮಾಜಿ ಸ್ಪೀಕರ್‌ ರಮೇಶ್​ಕುಮಾರ್‌
Guru
| Edited By: |

Updated on: Jul 03, 2020 | 2:47 PM

Share

ಕೋಲಾರ: ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಮಾನವೀಯತೆ ಹೋಗಿ, ರಾಕ್ಷಸರಾಗುತ್ತಿದ್ದೇವೆೇ. ಇದು ಕೊರೊನಾದ ಕ್ರೌರ್ಯಕ್ಕಿಂತ ಘೋರವಾಗಿದೆ ಎಂದು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ರಮೇಶ್‌ ಕುಮಾರ್‌, ಕೆಲವೆಡೆ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೊರೊನಾ ಕಾಯಿಲೆಗಿಂತ ಮನುಷ್ಯರಲ್ಲಿ ಕ್ರೌರ್ಯ ಹೆಚ್ಚಾಗಿದೆ. ಪ್ರೀತಿ, ವಿಶ್ವಾಸ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಇತ್ತೀಚಿನ ಕೆಲ ಘಟನೆಗಳನ್ನು ಉಲ್ಲೇಖಿಸಿದರು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲಾ. ರಾಜಕಾರಣಿಗಳಿಗೆ ಅಧಿಕಾರ ಯಾವತ್ತೂ ಶಾಶ್ವತವಲ್ಲ. ಅಧಿಕಾರದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದ್ರೆ ಅವರಿಗೆ ಪ್ರಾಥಮಿಕ ತಿಳಿವಳಿಕೆ ಇಲ್ಲದಿರುವುದೇ ನಮ್ಮೆಲ್ಲರ ದೌರ್ಭಾಗ್ಯ ಎಂದು ಬಿಜಿಪಿ ಸರ್ಕಾರದ ವಿರುದ್ಧ ರಮೇಶ್‌ ಕುಮಾರ್‌ ಕಿಡಿಕಾರಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ