AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗಿಂತ ಹೆಚ್ಚು ಕ್ರೌರ್ಯ ಮನುಷ್ಯನಲ್ಲಿದೆ: ಮಾಜಿ ಸ್ಪೀಕರ್‌ ರಮೇಶ್​ಕುಮಾರ್‌

ಕೋಲಾರ: ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಮಾನವೀಯತೆ ಹೋಗಿ, ರಾಕ್ಷಸರಾಗುತ್ತಿದ್ದೇವೆೇ. ಇದು ಕೊರೊನಾದ ಕ್ರೌರ್ಯಕ್ಕಿಂತ ಘೋರವಾಗಿದೆ ಎಂದು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ರಮೇಶ್‌ ಕುಮಾರ್‌, ಕೆಲವೆಡೆ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೊರೊನಾ ಕಾಯಿಲೆಗಿಂತ ಮನುಷ್ಯರಲ್ಲಿ ಕ್ರೌರ್ಯ ಹೆಚ್ಚಾಗಿದೆ. ಪ್ರೀತಿ, ವಿಶ್ವಾಸ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಇತ್ತೀಚಿನ ಕೆಲ ಘಟನೆಗಳನ್ನು ಉಲ್ಲೇಖಿಸಿದರು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲಾ. ರಾಜಕಾರಣಿಗಳಿಗೆ ಅಧಿಕಾರ ಯಾವತ್ತೂ ಶಾಶ್ವತವಲ್ಲ. ಅಧಿಕಾರದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. […]

ಕೊರೊನಾಗಿಂತ ಹೆಚ್ಚು ಕ್ರೌರ್ಯ ಮನುಷ್ಯನಲ್ಲಿದೆ: ಮಾಜಿ ಸ್ಪೀಕರ್‌ ರಮೇಶ್​ಕುಮಾರ್‌
Guru
| Edited By: |

Updated on: Jul 03, 2020 | 2:47 PM

Share

ಕೋಲಾರ: ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಮಾನವೀಯತೆ ಹೋಗಿ, ರಾಕ್ಷಸರಾಗುತ್ತಿದ್ದೇವೆೇ. ಇದು ಕೊರೊನಾದ ಕ್ರೌರ್ಯಕ್ಕಿಂತ ಘೋರವಾಗಿದೆ ಎಂದು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ರಮೇಶ್‌ ಕುಮಾರ್‌, ಕೆಲವೆಡೆ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೊರೊನಾ ಕಾಯಿಲೆಗಿಂತ ಮನುಷ್ಯರಲ್ಲಿ ಕ್ರೌರ್ಯ ಹೆಚ್ಚಾಗಿದೆ. ಪ್ರೀತಿ, ವಿಶ್ವಾಸ, ಮಾನವೀಯತೆ ಕಳೆದುಕೊಳ್ಳುತ್ತಿದ್ದೇವೆ ಎಂದು ಇತ್ತೀಚಿನ ಕೆಲ ಘಟನೆಗಳನ್ನು ಉಲ್ಲೇಖಿಸಿದರು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲಾ. ರಾಜಕಾರಣಿಗಳಿಗೆ ಅಧಿಕಾರ ಯಾವತ್ತೂ ಶಾಶ್ವತವಲ್ಲ. ಅಧಿಕಾರದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದ್ರೆ ಅವರಿಗೆ ಪ್ರಾಥಮಿಕ ತಿಳಿವಳಿಕೆ ಇಲ್ಲದಿರುವುದೇ ನಮ್ಮೆಲ್ಲರ ದೌರ್ಭಾಗ್ಯ ಎಂದು ಬಿಜಿಪಿ ಸರ್ಕಾರದ ವಿರುದ್ಧ ರಮೇಶ್‌ ಕುಮಾರ್‌ ಕಿಡಿಕಾರಿದರು.

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌