AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್‌ ಬಚ್ಚೆಗೌಡ ಕಾಂಗ್ರೆಸ್‌ಗೆ ಬರೋದಾದ್ರೆ ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತೇನೆ

ದೆವನಹಳ್ಳಿ: ಹೊಸಕೋಟೆಯ ಪಕ್ಷೇತರ ಶಾಸಕ ಶರತ್‌ ಬಚ್ಚೆಗೌಡ ನನ್ನ ಮಗನಿದ್ದ ಹಾಗೆ. ಆತ ಕಾಂಗ್ರೆಸ್‌ ಪಕ್ಷಕ್ಕೆ ಬರುವುದಾದರೇ ಆತನನ್ನು ನನ್ನ ಹೆಗಲ ಮೇಲೆ ಕೂರಿಸಿಕೊಂಡು ಕರೆದುಕೊಂಡು ಹೋಗುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್‌ ಹಾಗೂ ಕಾಂಗ್ರೆಸ್‌ ನಾಯಕ ರಮೇಶ್‌ಕುಮಾರ್‌ ರಾಜಕೀಯ ಬಾಂಬ್‌ ಹಾಕಿದ್ದಾರೆ. ದೇವನಹಳ್ಳಿಯ ಕಾರ್ಯಕ್ರಮವೊಂದರಲ್ಲಿ ಶರತ್‌ ಬಚ್ಚೆಗೌಡ ಜತೆ ವೇದಿಕೆ ಹಂಚಿಕೊಂಡು ಮಾತನಾಡಿದ ರಮೇಶ್‌ಕುಮಾರ್‌, ದೇವಸ್ಥಾನಕ್ಕೆ ಹೋಗಲು ಯಾವುದೇ ಆಹ್ವಾನ ಬೇಕಾಗಿಲ್ಲ, ಹೋಗುವವರು ಹೋಗ್ತಾಯಿರ್ತಾರೆ ಬರುವವರು ಬರ್ತಾ ಇರ್ತಾರೆ. ಕಾಂಗ್ರೇಸ್ ಸಮುದ್ರ ಇದ್ದ ಹಾಗೆ, ಎಲ್ಲವೂ […]

ಶರತ್‌ ಬಚ್ಚೆಗೌಡ ಕಾಂಗ್ರೆಸ್‌ಗೆ ಬರೋದಾದ್ರೆ ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತೇನೆ
Guru
| Updated By: |

Updated on:Jul 31, 2020 | 12:29 AM

Share

ದೆವನಹಳ್ಳಿ: ಹೊಸಕೋಟೆಯ ಪಕ್ಷೇತರ ಶಾಸಕ ಶರತ್‌ ಬಚ್ಚೆಗೌಡ ನನ್ನ ಮಗನಿದ್ದ ಹಾಗೆ. ಆತ ಕಾಂಗ್ರೆಸ್‌ ಪಕ್ಷಕ್ಕೆ ಬರುವುದಾದರೇ ಆತನನ್ನು ನನ್ನ ಹೆಗಲ ಮೇಲೆ ಕೂರಿಸಿಕೊಂಡು ಕರೆದುಕೊಂಡು ಹೋಗುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್‌ ಹಾಗೂ ಕಾಂಗ್ರೆಸ್‌ ನಾಯಕ ರಮೇಶ್‌ಕುಮಾರ್‌ ರಾಜಕೀಯ ಬಾಂಬ್‌ ಹಾಕಿದ್ದಾರೆ.

ದೇವನಹಳ್ಳಿಯ ಕಾರ್ಯಕ್ರಮವೊಂದರಲ್ಲಿ ಶರತ್‌ ಬಚ್ಚೆಗೌಡ ಜತೆ ವೇದಿಕೆ ಹಂಚಿಕೊಂಡು ಮಾತನಾಡಿದ ರಮೇಶ್‌ಕುಮಾರ್‌, ದೇವಸ್ಥಾನಕ್ಕೆ ಹೋಗಲು ಯಾವುದೇ ಆಹ್ವಾನ ಬೇಕಾಗಿಲ್ಲ, ಹೋಗುವವರು ಹೋಗ್ತಾಯಿರ್ತಾರೆ ಬರುವವರು ಬರ್ತಾ ಇರ್ತಾರೆ. ಕಾಂಗ್ರೇಸ್ ಸಮುದ್ರ ಇದ್ದ ಹಾಗೆ, ಎಲ್ಲವೂ ಸ್ವಾಭಾವಿಕವಾಗಿ ಆಗ್ತಾ ಇರುತ್ತೆ ಎಂದು ಶರತ್‌ ಕಾಂಗ್ರೆಸ್‌ನತ್ತ ಮುಖ ಮಾಡಿರುವುದರ ಬಗ್ಗೆ ಸುಳಿವು ಬಿಟ್ಟುಕೊಟ್ಟರು.

ಈ ಬಗ್ಗೆ ಶರತ್‌ ಬಚ್ಚೇಗೌಡ ಅವರ ನಿಲುವು ಏನು ಎಂಬುದು ತಿಳಿದಿಲ್ಲ. ಅವರ ಹಿತೈಶಿಗಳ ಜೊತೆ ಚರ್ಚಿಸಿ ಒಳ್ಳೆ ತೀರ್ಮಾನ ತಗೋತಾರೆ ಎನ್ನುವ ಮೂಲಕ ಶರತ್‌ ಬಚ್ಚೆಗೌಡ ಕಾಂಗ್ರೆಸ್‌ಗೆ ಬರುವುದಾದರೇ ಬರಲಿ ಕಾಂಗ್ರೆಸ್‌ ದ್ವಾರ ತೆರೆದಿದೆ ಎಂದು ಶರತ್‌ ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಗ್ಗೆ ಪರೋಕ್ಷ ಸಂದೇಶ ರವಾನಿಸಿದರು.

ಆದ್ರೆ ಶರತ್‌ ತಂದೆ ಬಚ್ಚೆಗೌಡ ಬಿಜೆಪಿಯ ಸಂಸದ. ಹೀಗಾಗಿ ರಮೇಶ್‌ ಕುಮಾರ್‌ ಅವರ ಈ ಕಲ್ಲು ಒಗೆದು ಆಳ ನೋಡುವ ತಂತ್ರ ಕಾಂಗ್ರೆಸ್‌ ಮತ್ತು ಬಿಜೆಪಿ ವಲಯಗಳಲ್ಲಿ ಭಾರೀ ಕೂತೂಹಲ ಮೂಡಿಸಿದೆ.

Published On - 7:30 pm, Wed, 29 July 20

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್