AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus in Nursing Students ಮಂಗಳೂರಿನ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ

48 Nursing Student Test Positive for Coronavirus ಮಂಗಳೂರು ಹೊರವಲಯದ ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಇರೋದು ದೃಢಪಟ್ಟಿದೆ.

Coronavirus in Nursing Students ಮಂಗಳೂರಿನ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ
ಆಲಿಯಾ ನರ್ಸಿಂಗ್ ಕಾಲೇಜು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 03, 2021 | 2:39 PM

Share

ಮಂಗಳೂರು: ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಬೆನ್ನು ಬಿಡದೆ ಕಾಡುತ್ತಿದೆ. ಮಂಗಳೂರು ಹೊರವಲಯದ ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಇರೋದು ದೃಢಪಟ್ಟಿದೆ.

100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಆ ಪ್ರದೇಶವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟ 48 ವಿದ್ಯಾರ್ಥಿಗಳು ಕೇರಳ ಮೂಲದವರು. ಇವರು ನರ್ಸಿಂಗ್ ಶಿಕ್ಷಣಕ್ಕಾಗಿ ಕೇರಳದಿಂದ ಬಂದು ಹಾಸ್ಟೆಲ್​ನಲ್ಲೇ ಉಳಿದುಕೊಂಡು ಶಿಕ್ಷಣ ಪಡೆಯುತ್ತಿದ್ದರು. ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜು, ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ.

27 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿದ ಆತಂಕ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ