AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್

ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್‌ ಬಂಧಿಸಿತ ಆರೋಪಿಗಳು. ಬಂಧಿತ ಖದೀಮರು OLX‌ನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ತಮ್ಮ ಖಾತೆಗೆ ಹಣ ಹಾಕಿಸಿಕೊಂಡು ಫೋನ್ […]

ಸೇನಾ ಅಧಿಕಾರಿಗಳ ಹೆಸರು ಹೇಳಿ OLX‌ನಲ್ಲಿ ವಂಚನೆ ಮಾಡುತ್ತಿದ್ದ ಖದೀಮರು ಅರೆಸ್ಟ್
ಆಯೇಷಾ ಬಾನು
| Edited By: |

Updated on: Nov 04, 2020 | 11:36 AM

Share

ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್‌ ಬಂಧಿಸಿತ ಆರೋಪಿಗಳು.

ಬಂಧಿತ ಖದೀಮರು OLX‌ನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು.

ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ತಮ್ಮ ಖಾತೆಗೆ ಹಣ ಹಾಕಿಸಿಕೊಂಡು ಫೋನ್ ಸ್ವಿಚ್ ಆಫ್ ಮಾಡುತ್ತಿದ್ದರು. ದಕ್ಷಿಣ ಭಾರತದ ಹಲವು ರಾಜ್ಯದಲ್ಲಿ ಇದೇ ರೀತಿ ವಂಚನೆ ಮಾಡಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?