AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮ ಫಲಕ ಬಿದ್ದ ಪರಿಣಾಮ ನಾಲ್ವರು ಮಕ್ಕಳಿಗೆ ಗಂಭೀರ ಗಾಯ

ಬೀದರ್: ಆಟವಾಡುತ್ತಿದ್ದ ಮಕ್ಕಳ ಮೇಲೆ ಸಹಕಾರಿ ಸಂಘವೊಂದರ ನಾಮಫಲಕ ಬಿದ್ದ ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡ ದುರ್ಘಟನೆ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಂಠಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಲ್ವರು ಚಿಕ್ಕ ಮಕ್ಕಳು ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಆಟವಾಡುತ್ತಾ ಕುಳಿತಿದ್ದರು. ಆಗ ಈ ಮಕ್ಕಳ ಮೇಲೆ ಸಹಕಾರಿ ಸಂಘದ ನಾಮಫಲಕ ಕುಸಿದು ಬಿದ್ದಿದೆ. ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡ ಈ ಮಕ್ಕಳನ್ನು ಚಿಕಿತ್ಸೆಗಾಗಿ ಬಸವಕಲ್ಯಾಣ ತಾಲೂಕು […]

ನಾಮ ಫಲಕ ಬಿದ್ದ ಪರಿಣಾಮ ನಾಲ್ವರು ಮಕ್ಕಳಿಗೆ ಗಂಭೀರ ಗಾಯ
Guru
|

Updated on: Aug 09, 2020 | 3:35 PM

Share

ಬೀದರ್: ಆಟವಾಡುತ್ತಿದ್ದ ಮಕ್ಕಳ ಮೇಲೆ ಸಹಕಾರಿ ಸಂಘವೊಂದರ ನಾಮಫಲಕ ಬಿದ್ದ ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡ ದುರ್ಘಟನೆ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಂಠಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಲ್ವರು ಚಿಕ್ಕ ಮಕ್ಕಳು ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಆಟವಾಡುತ್ತಾ ಕುಳಿತಿದ್ದರು. ಆಗ ಈ ಮಕ್ಕಳ ಮೇಲೆ ಸಹಕಾರಿ ಸಂಘದ ನಾಮಫಲಕ ಕುಸಿದು ಬಿದ್ದಿದೆ. ಪರಿಣಾಮ ನಾಲ್ವರೂ ಮಕ್ಕಳು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಗೊಂಡ ಈ ಮಕ್ಕಳನ್ನು ಚಿಕಿತ್ಸೆಗಾಗಿ ಬಸವಕಲ್ಯಾಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರನ್ನು 12 ವರ್ಷದ ಪ್ರಜ್ವಲ್, 10ವರ್ಷದ ಆಕಾಶ್, 12 ವರ್ಷದ ದಿನೇಶ್ ಹಾಗೂ 10 ವರ್ಷದ ಶರಣ್ ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರು ಮಕ್ಕಳಲ್ಲಿ ಒರ್ವನ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆಯಂದು ತಿಳಿದು ಬಂದಿದೆ. ಘಟನೆ ಸಂಬಂಧ ಮುಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ