AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಗಮ ಬದಲು ಕೊರೊನಾ ಬಂತು.. ವಠಾರ ಶಾಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಸೋಂಕು

ಕಲಬುರಗಿ: ಶಾಲೆ ಓಪನ್​ ಮಾಡ್ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದ ರಾಜ್ಯ ಸರ್ಕಾರ ಮತ್ತ ಪೋಷಕರಿಗೆ ಈ ಸುದ್ದಿ ಆಘಾತ ತಂದೊಡ್ಡಿದೆ. ಯಾಕಂದ್ರೆ, ವಠಾರ ಶಾಲೆಗೆ ಹೋಗಿದ್ದ 4 ಮಕ್ಕಳಿಗೆ ಕೊರೊನಾ ದೃಢವಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ್ ಗ್ರಾಮದಲ್ಲಿ ನಡೆದಿದೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯನ್ನು ಪ್ರಾರಂಭಿಸಿದ್ದು ಸುಮಾರು 250 ಮಕ್ಕಳು ಶಾಲೆಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಈ ಹಿಂದೆ ಶಾಲೆಯ ಮುಖ್ಯ ಶಿಕ್ಷಕನಿಗೆ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 250 ಮಕ್ಕಳಿಗೆ ಕೊರೊನಾ […]

ವಿದ್ಯಾಗಮ ಬದಲು ಕೊರೊನಾ ಬಂತು.. ವಠಾರ ಶಾಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಸೋಂಕು
KUSHAL V
| Edited By: |

Updated on: Oct 09, 2020 | 11:09 AM

Share

ಕಲಬುರಗಿ: ಶಾಲೆ ಓಪನ್​ ಮಾಡ್ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದ ರಾಜ್ಯ ಸರ್ಕಾರ ಮತ್ತ ಪೋಷಕರಿಗೆ ಈ ಸುದ್ದಿ ಆಘಾತ ತಂದೊಡ್ಡಿದೆ. ಯಾಕಂದ್ರೆ, ವಠಾರ ಶಾಲೆಗೆ ಹೋಗಿದ್ದ 4 ಮಕ್ಕಳಿಗೆ ಕೊರೊನಾ ದೃಢವಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ್ ಗ್ರಾಮದಲ್ಲಿ ನಡೆದಿದೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯನ್ನು ಪ್ರಾರಂಭಿಸಿದ್ದು ಸುಮಾರು 250 ಮಕ್ಕಳು ಶಾಲೆಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಈ ಹಿಂದೆ ಶಾಲೆಯ ಮುಖ್ಯ ಶಿಕ್ಷಕನಿಗೆ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 250 ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದ್ದು ಮುಖ್ಯ ಶಿಕ್ಷಕರಿಂದ ಮಕ್ಕಳಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ನಾಲ್ವರು ವಿದ್ಯಾರ್ಥಿಗಳಿಗೆ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ, ಆರೋಗ್ಯ ಇಲಾಖೆ ಇನ್ನೂ 20 ವಿದ್ಯಾರ್ಥಿಗಳ ವರದಿಯ ನಿರೀಕ್ಷೆಯಲ್ಲಿದೆ.

ಏನಿದು ವಿದ್ಯಾಗಮ ಯೋಜನೆ? ವಿದ್ಯಾಗಮ ಯೋಜನೆ ಹೆಸ್ರಲ್ಲಿ ಮಕ್ಕಳಿಗೆ ತರಗತಿ ನಡೆಸಲಾಗ್ತಾ ಇದೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ತರಗತಿ ನಡೆಸಲಾಗ್ತಾ ಇದೆ. ವಠಾರದಲ್ಲಿರೋ ಅಥವಾ ಅಕ್ಕಪಕ್ಕದಲ್ಲಿರೋ ಮಕ್ಕಳನ್ನ ಸೇರಿಸಿ ಕ್ಲಾಸ್ ಮಾಡಲಾಗುತ್ತಿದ್ದು ಸರ್ಕಾರದ ನಿಯಮದಂತೆ 5 ಮಕ್ಕಳನ್ನ ಮೀರಿ ಸೇರಿಸೋ ಹಾಗಿಲ್ಲ. ಅಂದರೆ, ತರಗತಿ ನಡೆಸೋದಕ್ಕೆ ಮಿತಿ ಮೀರಿ ಮಕ್ಕಳನ್ನ ತರಗತಿಗೆ ಕರೆಯೋ ಹಾಗಿಲ್ಲ.

ಆದರೆ, ಪ್ರಸ್ತುತ ಸರ್ಕಾರದ ಆದೇಶವನ್ನು ಧಿಕ್ಕರಿಸಿ 30-40 ಮಕ್ಕಳನ್ನ ಒಂದೇ ಕಡೆ ಸೇರಿಸಿ ತರಗತಿ ತೆಗೆದುಕೊಳ್ತಿದ್ದಾರೆ. ಹಾಗಾಗಿ, ವಿದ್ಯಾಗಮ ಯೋಜನೆಯೇ ಮಕ್ಕಳಿಗೆ ಮಾರಕವಾಗುತ್ತಿದೆ. ಈ ಹಿಂದೆ, ವಿದ್ಯಾಗಮ ಯೋಜನೆ ಬಗ್ಗೆ ಖಾಸಗಿ ಶಾಲೆಗಳು ಸಹ ತಕರಾರು ಎತ್ತಿದ್ದವು.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!