AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು

ಧಾರವಾಡ: ಇಸ್ಪೀಟ್‌ ಆಡ್ತಿದ್ದ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಧಾರವಾಡ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಮಂಜುನಾಥ ಬಾಗವಿ, ಆತ್ಮಾನಂದ ಬೆಟಗೇರಿ, ಇಸ್ಮಾಯಿಲ್, ಮೈನುದ್ದೀನ್‌ಮುಲ್ಲಾ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನವೆಂಬರ್ 11ಪೊಲೀಸ್ ಸಿಬ್ಬಂದಿ ಜೂಜಾಡುತ್ತಿದ್ದ ವೇಳೆ ಡಿವೈಎಸ್‌ಪಿ ರವಿ ನಾಯ್ಕ್‌ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇಸ್ಪೀಟ್‌ ಆಡ್ತಿದ್ದ ಹತ್ತು ಪೊಲೀಸರು ಪರಾರಿಯಾಗಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಇದನ್ನೂ […]

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು
ಆಯೇಷಾ ಬಾನು
|

Updated on:Nov 15, 2020 | 2:58 PM

Share

ಧಾರವಾಡ: ಇಸ್ಪೀಟ್‌ ಆಡ್ತಿದ್ದ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಧಾರವಾಡ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಮಂಜುನಾಥ ಬಾಗವಿ, ಆತ್ಮಾನಂದ ಬೆಟಗೇರಿ, ಇಸ್ಮಾಯಿಲ್, ಮೈನುದ್ದೀನ್‌ಮುಲ್ಲಾ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ.

ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನವೆಂಬರ್ 11ಪೊಲೀಸ್ ಸಿಬ್ಬಂದಿ ಜೂಜಾಡುತ್ತಿದ್ದ ವೇಳೆ ಡಿವೈಎಸ್‌ಪಿ ರವಿ ನಾಯ್ಕ್‌ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇಸ್ಪೀಟ್‌ ಆಡ್ತಿದ್ದ ಹತ್ತು ಪೊಲೀಸರು ಪರಾರಿಯಾಗಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: BJP ಮುಖಂಡನ ಜೊತೆ ‘ಖಾಕಿ’ ಜೂಜಾಟ.. ದಾಳಿ ಬೀಳ್ತಿದ್ದಂತೆ ಜೂಜಾಡ್ತಿದ್ದ ಪೊಲೀಸರು ಎಸ್ಕೇಪ್!

Published On - 2:30 pm, Sun, 15 November 20

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​