AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು

ಧಾರವಾಡ: ಇಸ್ಪೀಟ್‌ ಆಡ್ತಿದ್ದ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಧಾರವಾಡ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಮಂಜುನಾಥ ಬಾಗವಿ, ಆತ್ಮಾನಂದ ಬೆಟಗೇರಿ, ಇಸ್ಮಾಯಿಲ್, ಮೈನುದ್ದೀನ್‌ಮುಲ್ಲಾ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನವೆಂಬರ್ 11ಪೊಲೀಸ್ ಸಿಬ್ಬಂದಿ ಜೂಜಾಡುತ್ತಿದ್ದ ವೇಳೆ ಡಿವೈಎಸ್‌ಪಿ ರವಿ ನಾಯ್ಕ್‌ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇಸ್ಪೀಟ್‌ ಆಡ್ತಿದ್ದ ಹತ್ತು ಪೊಲೀಸರು ಪರಾರಿಯಾಗಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಇದನ್ನೂ […]

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು
ಆಯೇಷಾ ಬಾನು
|

Updated on:Nov 15, 2020 | 2:58 PM

Share

ಧಾರವಾಡ: ಇಸ್ಪೀಟ್‌ ಆಡ್ತಿದ್ದ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಧಾರವಾಡ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಮಂಜುನಾಥ ಬಾಗವಿ, ಆತ್ಮಾನಂದ ಬೆಟಗೇರಿ, ಇಸ್ಮಾಯಿಲ್, ಮೈನುದ್ದೀನ್‌ಮುಲ್ಲಾ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ.

ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನವೆಂಬರ್ 11ಪೊಲೀಸ್ ಸಿಬ್ಬಂದಿ ಜೂಜಾಡುತ್ತಿದ್ದ ವೇಳೆ ಡಿವೈಎಸ್‌ಪಿ ರವಿ ನಾಯ್ಕ್‌ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇಸ್ಪೀಟ್‌ ಆಡ್ತಿದ್ದ ಹತ್ತು ಪೊಲೀಸರು ಪರಾರಿಯಾಗಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: BJP ಮುಖಂಡನ ಜೊತೆ ‘ಖಾಕಿ’ ಜೂಜಾಟ.. ದಾಳಿ ಬೀಳ್ತಿದ್ದಂತೆ ಜೂಜಾಡ್ತಿದ್ದ ಪೊಲೀಸರು ಎಸ್ಕೇಪ್!

Published On - 2:30 pm, Sun, 15 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!