AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು

ಧಾರವಾಡ: ಇಸ್ಪೀಟ್‌ ಆಡ್ತಿದ್ದ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಧಾರವಾಡ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಮಂಜುನಾಥ ಬಾಗವಿ, ಆತ್ಮಾನಂದ ಬೆಟಗೇರಿ, ಇಸ್ಮಾಯಿಲ್, ಮೈನುದ್ದೀನ್‌ಮುಲ್ಲಾ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನವೆಂಬರ್ 11ಪೊಲೀಸ್ ಸಿಬ್ಬಂದಿ ಜೂಜಾಡುತ್ತಿದ್ದ ವೇಳೆ ಡಿವೈಎಸ್‌ಪಿ ರವಿ ನಾಯ್ಕ್‌ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇಸ್ಪೀಟ್‌ ಆಡ್ತಿದ್ದ ಹತ್ತು ಪೊಲೀಸರು ಪರಾರಿಯಾಗಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಇದನ್ನೂ […]

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು
ಆಯೇಷಾ ಬಾನು
ಆಯೇಷಾ ಬಾನು|

Updated on:Nov 15, 2020 | 2:58 PM

Share

ಧಾರವಾಡ: ಇಸ್ಪೀಟ್‌ ಆಡ್ತಿದ್ದ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಧಾರವಾಡ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ. ಮಂಜುನಾಥ ಬಾಗವಿ, ಆತ್ಮಾನಂದ ಬೆಟಗೇರಿ, ಇಸ್ಮಾಯಿಲ್, ಮೈನುದ್ದೀನ್‌ಮುಲ್ಲಾ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ.

ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನವೆಂಬರ್ 11ಪೊಲೀಸ್ ಸಿಬ್ಬಂದಿ ಜೂಜಾಡುತ್ತಿದ್ದ ವೇಳೆ ಡಿವೈಎಸ್‌ಪಿ ರವಿ ನಾಯ್ಕ್‌ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇಸ್ಪೀಟ್‌ ಆಡ್ತಿದ್ದ ಹತ್ತು ಪೊಲೀಸರು ಪರಾರಿಯಾಗಿದ್ದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ನಾಲ್ವರು ‌ಕಾನ್ಸ್‌ಟೇಬಲ್‌ಗಳನ್ನ ಅಮಾನತುಗೊಳಿಸಿ ಎಸ್‌ಪಿ ಕೃಷ್ಣಕಾಂತ್‌ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: BJP ಮುಖಂಡನ ಜೊತೆ ‘ಖಾಕಿ’ ಜೂಜಾಟ.. ದಾಳಿ ಬೀಳ್ತಿದ್ದಂತೆ ಜೂಜಾಡ್ತಿದ್ದ ಪೊಲೀಸರು ಎಸ್ಕೇಪ್!

Published On - 2:30 pm, Sun, 15 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್