AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೇನರ್​ಗೆ ಹಿಂಬದಿಯಿಂದ ಕಾರ್ ಡಿಕ್ಕಿ; ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು

4 bangaloreans died in accident near hassan ಕಂಟೈನರ್‌ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ಸ್ನೇಹಿತರು ತೆರಳುತ್ತಿದ್ದರು.

ಕಂಟೇನರ್​ಗೆ ಹಿಂಬದಿಯಿಂದ ಕಾರ್ ಡಿಕ್ಕಿ; ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು
ಪೃಥ್ವಿಶಂಕರ
|

Updated on:Feb 13, 2021 | 10:48 AM

Share

ಹಾಸನ: ಕಂಟೇನರ್​ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ- ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಕಂಟೈನರ್‌ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ. 4 bangaloreans died in accident near hassan

ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ಸ್ನೇಹಿತರು ತೆರಳುತ್ತಿದ್ದರು. ಮಂಗಳೂರಿನತ್ತ ಹೊರಟಿದ್ದ ಕಂಟೇನರ್​ಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

Published On - 10:21 am, Sat, 13 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ