AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ಜಿಲ್ಲೆಯ ಕುರವಕುಲ್ ಗ್ರಾಮದ ಬಳಿ ಸಂಭವಿಸಿದೆ. ಒಂದೇ ತೆಪ್ಪದಲ್ಲಿ ಕೃಷ್ಣಾ ನದಿಯನ್ನ 13 ಜನರು ದಾಟುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿದ್ದು ಉಳಿದ 8 ಜನ ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಪಘಾತಕ್ಕೀಡಾದವರು ಕಡೆ ಶ್ರಾವಣ ಸೋಮವಾರ ಹಿನ್ನೆಲೆ ನಾರದಗಡ್ಡೆಗೆ ತೆರಳಿ ದರ್ಶನ ಪಡೆದಿದ್ದರು. ನಂತರ ತೆಲಂಗಾಣದ ಮಕ್ತಲಗೆ ತೆರಳಿ ವಾಪಸ್​ ಅಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ […]

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು
KUSHAL V
|

Updated on: Aug 17, 2020 | 6:54 PM

Share

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ಜಿಲ್ಲೆಯ ಕುರವಕುಲ್ ಗ್ರಾಮದ ಬಳಿ ಸಂಭವಿಸಿದೆ.

ಒಂದೇ ತೆಪ್ಪದಲ್ಲಿ ಕೃಷ್ಣಾ ನದಿಯನ್ನ 13 ಜನರು ದಾಟುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿದ್ದು ಉಳಿದ 8 ಜನ ಸುರಕ್ಷಿತವಾಗಿ ದಡ ಸೇರಿದ್ದಾರೆ.

ಅಪಘಾತಕ್ಕೀಡಾದವರು ಕಡೆ ಶ್ರಾವಣ ಸೋಮವಾರ ಹಿನ್ನೆಲೆ ನಾರದಗಡ್ಡೆಗೆ ತೆರಳಿ ದರ್ಶನ ಪಡೆದಿದ್ದರು. ನಂತರ ತೆಲಂಗಾಣದ ಮಕ್ತಲಗೆ ತೆರಳಿ ವಾಪಸ್​ ಅಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 8 ವರ್ಷದ ಬಾಲಕಿ ಹಾಗೂ ಮೂವರು ಮಹಿಳೆಯರು ನೀರುಪಾಲಾಗಿದ್ದಾರೆ.

ಮಕ್ತಲ್ ಠಾಣೆ ಪೊಲೀಸರಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಅವರಿಗೆ ಯಾಪಲದಿನ್ನಿ ಪೊಲೀಸರು ಸಾಥ್​ ನೀಡುತ್ತಿದ್ದಾರೆ ಎಂದು ಟಿವಿ9ಗೆ ರಾಯಚೂರು ಎಸ್​ಪಿ ಹರಿಬಾಬು ಮಾಹಿತಿ ನೀಡಿದ್ದಾರೆ.

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು