AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ ಗಲಭೆ: ದಳ್ಳುರಿಯಲ್ಲಿ 4 ಮರಿಗಳನ್ನ ಕಳೆದುಕೊಂಡ ತಾಯಿ ಬೆಕ್ಕಿನ ಮೂಕರೋಧನೆ

ಬೆಂಗಳೂರು: DJ ಹಳ್ಳಿಯಲ್ಲಿ ನಡೆದ ಗಲಭೆಯ ವೇಳೆ ಉದ್ರಿಕ್ತರ ಕೆಂಗಣ್ಣಿಗೆ ಕೇವಲ ಪೊಲೀಸ್ ಠಾಣೆ ಮತ್ತು ವಾಹನಗಳಷ್ಟೇ ಅಲ್ಲ ನಾಲ್ಕು ಪುಟ್ಟ ಕಂದಮ್ಮಗಳು ಸಹ ಗುರಿಯಾದವು. ಹೌದು, ಪೊಲೀಸ್​ ಠಾಣೆಯ ಬೇಸ್​ಮೆಂಟ್​ನಲ್ಲಿ ವಾರದ ಹಿಂದೆ ಬೆಕ್ಕು ಒಂದು 4 ಮರಿಗಳಿಗೆ ಜನ್ಮ ನೀಡಿತ್ತಂತೆ. ಆದರೆ, ಮೊನ್ನೆ ನಡೆದ ಗಲಭೆಯಲ್ಲಿ ಕಿಡಿಗೇಡಿಗಳು ಬೇಸ್​ಮೆಂಟ್​ನಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿಬಿಟ್ಟರು. ಗಲಭೆಕೋರರು ಹಚ್ಚಿದ ಬೆಂಕಿಗೆ ಸಿಲುಕಿ ಆ ನಾಲ್ಕೂ ಪುಟ್ಟ ಕಂದಮ್ಮಗಳು ಸಜೀವ ದಹನವಾಗಿವೆ. ಇದೇ ವೇಳೆ ಅಲ್ಲಿಂದ ತಪ್ಪಿಸಿಕೊಂಡಿದ್ದ ತಾಯಿ […]

DJ ಹಳ್ಳಿ ಗಲಭೆ: ದಳ್ಳುರಿಯಲ್ಲಿ 4 ಮರಿಗಳನ್ನ ಕಳೆದುಕೊಂಡ ತಾಯಿ ಬೆಕ್ಕಿನ ಮೂಕರೋಧನೆ
KUSHAL V
|

Updated on: Aug 13, 2020 | 7:24 PM

Share

ಬೆಂಗಳೂರು: DJ ಹಳ್ಳಿಯಲ್ಲಿ ನಡೆದ ಗಲಭೆಯ ವೇಳೆ ಉದ್ರಿಕ್ತರ ಕೆಂಗಣ್ಣಿಗೆ ಕೇವಲ ಪೊಲೀಸ್ ಠಾಣೆ ಮತ್ತು ವಾಹನಗಳಷ್ಟೇ ಅಲ್ಲ ನಾಲ್ಕು ಪುಟ್ಟ ಕಂದಮ್ಮಗಳು ಸಹ ಗುರಿಯಾದವು.

ಹೌದು, ಪೊಲೀಸ್​ ಠಾಣೆಯ ಬೇಸ್​ಮೆಂಟ್​ನಲ್ಲಿ ವಾರದ ಹಿಂದೆ ಬೆಕ್ಕು ಒಂದು 4 ಮರಿಗಳಿಗೆ ಜನ್ಮ ನೀಡಿತ್ತಂತೆ. ಆದರೆ, ಮೊನ್ನೆ ನಡೆದ ಗಲಭೆಯಲ್ಲಿ ಕಿಡಿಗೇಡಿಗಳು ಬೇಸ್​ಮೆಂಟ್​ನಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿಬಿಟ್ಟರು. ಗಲಭೆಕೋರರು ಹಚ್ಚಿದ ಬೆಂಕಿಗೆ ಸಿಲುಕಿ ಆ ನಾಲ್ಕೂ ಪುಟ್ಟ ಕಂದಮ್ಮಗಳು ಸಜೀವ ದಹನವಾಗಿವೆ.

ಇದೇ ವೇಳೆ ಅಲ್ಲಿಂದ ತಪ್ಪಿಸಿಕೊಂಡಿದ್ದ ತಾಯಿ ಬೆಕ್ಕು ಇದೀಗ ತನ್ನ ಮರಿಗಳನ್ನು ಹುಡುಕುತ್ತಾ ಠಾಣೆ ಮತ್ತು ಬೇಸ್​ಮೆಂಟ್​ನಲ್ಲಿ ತಿರುಗಾಡುವ ದೃಶ್ಯ ಕಂಡುಬಂತು. ಪದೇ ಪದೇ ಬೇಸ್​ಮೆಂಟ್​ಗೆ ಹೋಗಿ ತನ್ನ ನಾಲ್ಕು ಪುಟ್ಟ ಕಂದಮ್ಮಗಳಿಗಾಗಿ ಹುಡುಕುತ್ತಿರುವ ಈ ಮೂಕ ಜೀವಿಯ ರೋಧನೆ ನೆರೆದವರ ಕಣ್ಣಾಲಿಗಳನ್ನು ತೇವ ಗೊಳಿಸಿತು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ