AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಎತ್ತಿನ ಬಂಡಿ, ಎತ್ತು ಸೇರಿ ನಾಲ್ವರು ಏನಾದರು?

ರಾಯಚೂರು: ಜಿಲ್ಲೆಯಲ್ಲಿ ವರ್ಷಧಾರೆ ಪ್ರತಾಪ ಮುಂದುವರೆದಿದೆ. ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋಗಿ ಎತ್ತಿನ ಬಂಡಿ ಹಾಗೂ ನಾಲ್ವರು ಮಳುಗಿರುವ ಘಟನೆ ನಡೆದಿದೆ. ರಾಯಚೂರ ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಇರುವ ಸೇತುವೆ ಮಳೆ ನೀರಿನಿಂದ ಮುಳುಗಿದೆ. ಈ ವೇಳೆ ಬೇರೆ ದಾರಿ ಇಲ್ಲದೆ ಸೇತುವೆ ದಾಟಲು ಮುಂದಾದ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡುಹೋಗಿದೆ. ಅದೃಷ್ಟವಶಾತ್ ಎತ್ತಿನ ಬಂಡಿಯಲ್ಲಿದ್ದ ನಾಲ್ವರು ಈಜಾಡಿ ದಡ ಸೇರಿದ್ದಾರೆ. ಹಾಗೂ ಎರಡು ಎತ್ತುಗಳನ್ನು ರಕ್ಷಿಸಲಾಗಿದೆ. ಆದರೆ ಎತ್ತಿನಬಂಡಿ […]

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಎತ್ತಿನ ಬಂಡಿ, ಎತ್ತು ಸೇರಿ ನಾಲ್ವರು ಏನಾದರು?
ಆಯೇಷಾ ಬಾನು
| Edited By: |

Updated on: Oct 01, 2020 | 2:37 PM

Share

ರಾಯಚೂರು: ಜಿಲ್ಲೆಯಲ್ಲಿ ವರ್ಷಧಾರೆ ಪ್ರತಾಪ ಮುಂದುವರೆದಿದೆ. ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋಗಿ ಎತ್ತಿನ ಬಂಡಿ ಹಾಗೂ ನಾಲ್ವರು ಮಳುಗಿರುವ ಘಟನೆ ನಡೆದಿದೆ.

ರಾಯಚೂರ ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಇರುವ ಸೇತುವೆ ಮಳೆ ನೀರಿನಿಂದ ಮುಳುಗಿದೆ. ಈ ವೇಳೆ ಬೇರೆ ದಾರಿ ಇಲ್ಲದೆ ಸೇತುವೆ ದಾಟಲು ಮುಂದಾದ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡುಹೋಗಿದೆ. ಅದೃಷ್ಟವಶಾತ್ ಎತ್ತಿನ ಬಂಡಿಯಲ್ಲಿದ್ದ ನಾಲ್ವರು ಈಜಾಡಿ ದಡ ಸೇರಿದ್ದಾರೆ. ಹಾಗೂ ಎರಡು ಎತ್ತುಗಳನ್ನು ರಕ್ಷಿಸಲಾಗಿದೆ.

ಆದರೆ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿದೆ. ಮಳೆಯಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಆದಷ್ಟು ಬೇಗ ಇದಕ್ಕೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ