AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಎತ್ತಿನ ಬಂಡಿ, ಎತ್ತು ಸೇರಿ ನಾಲ್ವರು ಏನಾದರು?

ರಾಯಚೂರು: ಜಿಲ್ಲೆಯಲ್ಲಿ ವರ್ಷಧಾರೆ ಪ್ರತಾಪ ಮುಂದುವರೆದಿದೆ. ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋಗಿ ಎತ್ತಿನ ಬಂಡಿ ಹಾಗೂ ನಾಲ್ವರು ಮಳುಗಿರುವ ಘಟನೆ ನಡೆದಿದೆ. ರಾಯಚೂರ ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಇರುವ ಸೇತುವೆ ಮಳೆ ನೀರಿನಿಂದ ಮುಳುಗಿದೆ. ಈ ವೇಳೆ ಬೇರೆ ದಾರಿ ಇಲ್ಲದೆ ಸೇತುವೆ ದಾಟಲು ಮುಂದಾದ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡುಹೋಗಿದೆ. ಅದೃಷ್ಟವಶಾತ್ ಎತ್ತಿನ ಬಂಡಿಯಲ್ಲಿದ್ದ ನಾಲ್ವರು ಈಜಾಡಿ ದಡ ಸೇರಿದ್ದಾರೆ. ಹಾಗೂ ಎರಡು ಎತ್ತುಗಳನ್ನು ರಕ್ಷಿಸಲಾಗಿದೆ. ಆದರೆ ಎತ್ತಿನಬಂಡಿ […]

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಎತ್ತಿನ ಬಂಡಿ, ಎತ್ತು ಸೇರಿ ನಾಲ್ವರು ಏನಾದರು?
ಆಯೇಷಾ ಬಾನು
| Edited By: |

Updated on: Oct 01, 2020 | 2:37 PM

Share

ರಾಯಚೂರು: ಜಿಲ್ಲೆಯಲ್ಲಿ ವರ್ಷಧಾರೆ ಪ್ರತಾಪ ಮುಂದುವರೆದಿದೆ. ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋಗಿ ಎತ್ತಿನ ಬಂಡಿ ಹಾಗೂ ನಾಲ್ವರು ಮಳುಗಿರುವ ಘಟನೆ ನಡೆದಿದೆ.

ರಾಯಚೂರ ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಇರುವ ಸೇತುವೆ ಮಳೆ ನೀರಿನಿಂದ ಮುಳುಗಿದೆ. ಈ ವೇಳೆ ಬೇರೆ ದಾರಿ ಇಲ್ಲದೆ ಸೇತುವೆ ದಾಟಲು ಮುಂದಾದ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡುಹೋಗಿದೆ. ಅದೃಷ್ಟವಶಾತ್ ಎತ್ತಿನ ಬಂಡಿಯಲ್ಲಿದ್ದ ನಾಲ್ವರು ಈಜಾಡಿ ದಡ ಸೇರಿದ್ದಾರೆ. ಹಾಗೂ ಎರಡು ಎತ್ತುಗಳನ್ನು ರಕ್ಷಿಸಲಾಗಿದೆ.

ಆದರೆ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿದೆ. ಮಳೆಯಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಆದಷ್ಟು ಬೇಗ ಇದಕ್ಕೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ