AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಎತ್ತಿನ ಬಂಡಿ, ಎತ್ತು ಸೇರಿ ನಾಲ್ವರು ಏನಾದರು?

ರಾಯಚೂರು: ಜಿಲ್ಲೆಯಲ್ಲಿ ವರ್ಷಧಾರೆ ಪ್ರತಾಪ ಮುಂದುವರೆದಿದೆ. ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋಗಿ ಎತ್ತಿನ ಬಂಡಿ ಹಾಗೂ ನಾಲ್ವರು ಮಳುಗಿರುವ ಘಟನೆ ನಡೆದಿದೆ. ರಾಯಚೂರ ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಇರುವ ಸೇತುವೆ ಮಳೆ ನೀರಿನಿಂದ ಮುಳುಗಿದೆ. ಈ ವೇಳೆ ಬೇರೆ ದಾರಿ ಇಲ್ಲದೆ ಸೇತುವೆ ದಾಟಲು ಮುಂದಾದ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡುಹೋಗಿದೆ. ಅದೃಷ್ಟವಶಾತ್ ಎತ್ತಿನ ಬಂಡಿಯಲ್ಲಿದ್ದ ನಾಲ್ವರು ಈಜಾಡಿ ದಡ ಸೇರಿದ್ದಾರೆ. ಹಾಗೂ ಎರಡು ಎತ್ತುಗಳನ್ನು ರಕ್ಷಿಸಲಾಗಿದೆ. ಆದರೆ ಎತ್ತಿನಬಂಡಿ […]

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಎತ್ತಿನ ಬಂಡಿ, ಎತ್ತು ಸೇರಿ ನಾಲ್ವರು ಏನಾದರು?
ಆಯೇಷಾ ಬಾನು
| Edited By: |

Updated on: Oct 01, 2020 | 2:37 PM

Share

ರಾಯಚೂರು: ಜಿಲ್ಲೆಯಲ್ಲಿ ವರ್ಷಧಾರೆ ಪ್ರತಾಪ ಮುಂದುವರೆದಿದೆ. ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಹೋಗಿ ಎತ್ತಿನ ಬಂಡಿ ಹಾಗೂ ನಾಲ್ವರು ಮಳುಗಿರುವ ಘಟನೆ ನಡೆದಿದೆ.

ರಾಯಚೂರ ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಇರುವ ಸೇತುವೆ ಮಳೆ ನೀರಿನಿಂದ ಮುಳುಗಿದೆ. ಈ ವೇಳೆ ಬೇರೆ ದಾರಿ ಇಲ್ಲದೆ ಸೇತುವೆ ದಾಟಲು ಮುಂದಾದ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡುಹೋಗಿದೆ. ಅದೃಷ್ಟವಶಾತ್ ಎತ್ತಿನ ಬಂಡಿಯಲ್ಲಿದ್ದ ನಾಲ್ವರು ಈಜಾಡಿ ದಡ ಸೇರಿದ್ದಾರೆ. ಹಾಗೂ ಎರಡು ಎತ್ತುಗಳನ್ನು ರಕ್ಷಿಸಲಾಗಿದೆ.

ಆದರೆ ಎತ್ತಿನಬಂಡಿ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿದೆ. ಮಳೆಯಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಆದಷ್ಟು ಬೇಗ ಇದಕ್ಕೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್