AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ

ಅಡಕೆ ವ್ಯಾಪಾರಿ ಮಣಿಕಂಠನ್ ತುಮಕೂರಿನಲ್ಲಿ ಅಡಕೆ ಮಾರಾಟ ಮಾಡಿ ಬರುತ್ತಿದ್ದಾಗ ಈ ಕೃತ್ಯ ನಡೆದಿದೆ. ಈ ಹಿಂದೆಯೇ ಮಣಿಕಂಠನ್ ನನ್ನು ಫಾಲೋ ಮಾಡುತ್ತಿದ್ದ ನಾಲ್ವರು ದುಷ್ಕರ್ಮಿಗಳು ಕಾರು, ಬೈಕ್​ನಲ್ಲಿ ಬಂದು ಹಳೆ ನಿಜಗಲ್ ಗ್ರಾಮದ ಬಳಿ ಮಣಿಕಂಠನ್ ಕಾರು ಅಡ್ಡಗಟ್ಟಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ₹5 ಲಕ್ಷ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ
ದಾಬಸ್​ಪೇಟೆ ಪೊಲೀಸ್ ಠಾಣೆ
ಆಯೇಷಾ ಬಾನು
|

Updated on: Jan 30, 2021 | 7:01 AM

Share

ನೆಲಮಂಗಲ: ಅಡಕೆ ವ್ಯಾಪಾರಿ ಅಡ್ಡಗಟ್ಟಿ ₹5 ಲಕ್ಷ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ.

ತಮಿಳುನಾಡು ಮೂಲದ ಮಣಿಕಂಠನ್(51) ದರೋಡೆಗೆ ಒಳಗಾದವರು. ಅಡಕೆ ವ್ಯಾಪಾರಿ ಮಣಿಕಂಠನ್ ತುಮಕೂರಿನಲ್ಲಿ ಅಡಕೆ ಮಾರಾಟ ಮಾಡಿ ಬರುತ್ತಿದ್ದಾಗ ಈ ಕೃತ್ಯ ನಡೆದಿದೆ. ಈ ಹಿಂದೆಯೇ ಮಣಿಕಂಠನ್ ನನ್ನು ಫಾಲೋ ಮಾಡುತ್ತಿದ್ದ ನಾಲ್ವರು ದುಷ್ಕರ್ಮಿಗಳು ಕಾರು, ಬೈಕ್​ನಲ್ಲಿ ಬಂದು ಹಳೆ ನಿಜಗಲ್ ಗ್ರಾಮದ ಬಳಿ ಮಣಿಕಂಠನ್ ಕಾರು ಅಡ್ಡಗಟ್ಟಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ₹5 ಲಕ್ಷ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಣ ಕಳೆದುಕೊಂಡು ಮಣಿಕಂಠನ್ ಕಂಗಾಲಾಗಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು