AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ

ಅಡಕೆ ವ್ಯಾಪಾರಿ ಮಣಿಕಂಠನ್ ತುಮಕೂರಿನಲ್ಲಿ ಅಡಕೆ ಮಾರಾಟ ಮಾಡಿ ಬರುತ್ತಿದ್ದಾಗ ಈ ಕೃತ್ಯ ನಡೆದಿದೆ. ಈ ಹಿಂದೆಯೇ ಮಣಿಕಂಠನ್ ನನ್ನು ಫಾಲೋ ಮಾಡುತ್ತಿದ್ದ ನಾಲ್ವರು ದುಷ್ಕರ್ಮಿಗಳು ಕಾರು, ಬೈಕ್​ನಲ್ಲಿ ಬಂದು ಹಳೆ ನಿಜಗಲ್ ಗ್ರಾಮದ ಬಳಿ ಮಣಿಕಂಠನ್ ಕಾರು ಅಡ್ಡಗಟ್ಟಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ₹5 ಲಕ್ಷ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ
ದಾಬಸ್​ಪೇಟೆ ಪೊಲೀಸ್ ಠಾಣೆ
ಆಯೇಷಾ ಬಾನು
|

Updated on: Jan 30, 2021 | 7:01 AM

Share

ನೆಲಮಂಗಲ: ಅಡಕೆ ವ್ಯಾಪಾರಿ ಅಡ್ಡಗಟ್ಟಿ ₹5 ಲಕ್ಷ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ.

ತಮಿಳುನಾಡು ಮೂಲದ ಮಣಿಕಂಠನ್(51) ದರೋಡೆಗೆ ಒಳಗಾದವರು. ಅಡಕೆ ವ್ಯಾಪಾರಿ ಮಣಿಕಂಠನ್ ತುಮಕೂರಿನಲ್ಲಿ ಅಡಕೆ ಮಾರಾಟ ಮಾಡಿ ಬರುತ್ತಿದ್ದಾಗ ಈ ಕೃತ್ಯ ನಡೆದಿದೆ. ಈ ಹಿಂದೆಯೇ ಮಣಿಕಂಠನ್ ನನ್ನು ಫಾಲೋ ಮಾಡುತ್ತಿದ್ದ ನಾಲ್ವರು ದುಷ್ಕರ್ಮಿಗಳು ಕಾರು, ಬೈಕ್​ನಲ್ಲಿ ಬಂದು ಹಳೆ ನಿಜಗಲ್ ಗ್ರಾಮದ ಬಳಿ ಮಣಿಕಂಠನ್ ಕಾರು ಅಡ್ಡಗಟ್ಟಿ ಆತನನ್ನು ಬೆದರಿಸಿ ಆತನ ಬಳಿ ಇದ್ದ ₹5 ಲಕ್ಷ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಣ ಕಳೆದುಕೊಂಡು ಮಣಿಕಂಠನ್ ಕಂಗಾಲಾಗಿದ್ದಾರೆ.

OLXನಲ್ಲಿ ವಸ್ತು ಖರೀದಿಸುವ ನೆಪದಲ್ಲಿ ದರೋಡೆ ಮಾಡ್ತಿದ್ದ ಮೂವರ ಸೆರೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್